ಆಪ್ ಬಂಡಾಯ ಶಾಸಕ ಸುಖಪಾಲ್ ಸಿಂಗ್ ಖೈರಾ ನಿವಾಸದ ಮೇಲಿ ಇಡಿ ದಾಳಿ
Team Udayavani, Mar 9, 2021, 10:10 PM IST
ನವದೆಹಲಿ/ಚಂಡೀಗಢ: ಆಮ್ ಆದ್ಮಿ ಪಕ್ಷದ ಬಂಡಾಯ ಶಾಸಕ, ಪಂಜಾಬ್ನ ಸುಖಪಾಲ್ ಸಿಂಗ್ ಖೈರಾ ಅವರಿಗೆ ಸಂಬಂಧಿಸಿದ ವಿವಿಧ ನೆಲೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಿಢೀರ್ ದಾಳಿ ನಡೆಸಿದೆ.
ದೆಹಲಿಯ ಎರಡು ಕಡೆ, ಪಂಜಾಬ್ನ 9 ಕಡೆ ದಾಳಿ ನಡೆಸಲಾಗಿದೆ. ಅಲ್ಲದೇ ಖೈರಾ ಕುಟುಂಬವರ್ಗ, ಕೆಲವು ಬಂಧಿತ ಅಪರಾಧಿಗಳ ನಿವಾಸಗಳ ಮೇಲೂ ದಾಳಿ ಮಾಡಲಾಗಿದೆ. 2015ರ ಮಾದಕದ್ರವ್ಯ ಸಾಗಣೆ, ನಕಲಿ ಪಾಸ್ಪೋರ್ಟ್ ದಂಧೆ ಪ್ರಕರಣದಲ್ಲಿ ಸಂಬಂಧ ಈ ದಾಳಿ ನಡೆಸಲಾಗಿದೆ.
ದಂಧೆಕೋರರೊಂದಿಗೆ ಪಂಜಾಬ್ನ ಕಪುರ್ತಲ ಜಿಲ್ಲೆಯ ಬೋಲಥ್ ಕ್ಷೇತ್ರದ ಶಾಸಕರಾಗಿರುವ ಸುಖಪಾಲ್ಸಿಂಗ್ಗೆ (56) ನಿಕಟ ಸಂಬಂಧವಿದೆ ಎಂದು ಆರೋಪಿಸಲಾಗಿದೆ. 2017ರಲ್ಲಿ ಆಪ್ ಶಾಸಕಾಗಿದ್ದ ಸುಖಪಾಲ್ರಾಗಿದ್ದ ಅವರು; ಮುಂದೆ ಪಕ್ಷ ತ್ಯಜಿಸಿ 2019ರಲ್ಲಿ ಪಂಜಾಬ್ ಏಕ್ತಾ ಪಾರ್ಟಿ ಸ್ಥಾಪಿಸಿದ್ದಾರೆ.
ಇದನ್ನೂ ಓದಿ :ಭಾರತದ ಕೊವ್ಯಾಕ್ಸಿನ್ ಲಸಿಕೆ ಸುರಕ್ಷಿತ : ಲ್ಯಾನ್ಸೆಟ್ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.