![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 5, 2021, 9:47 AM IST
ಜೋಯಿಡಾ: ಕಾಡಿನಂಚಿನಲ್ಲಿರುವ ರೈತರ ಬದುಕು ಮೊದಲೇ ಅಕಾಲಿಕ ಮಳೆಯಿಂದ ಮೂರಾ ಬಟ್ಟೆಯಾಗಿದೆ. ಇದರ ನಡುವೆ ಇದೀಗ ಕಾಡಾನೆಗಳ ದಾಳಿ ರೈತರ ನಿದ್ದೆಗೆಡಿಸಲು ಆರಂಭಿಸಿದೆ.
ಜೋಯಿಡಾ ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಆವುರ್ಲಿ ಗ್ರಾಮದ ರೈತ ಸೋಮಣ್ಣ ವೇಳಿಫ್ ಎಂಬವರ ಭತ್ತದ ಗದ್ದೆಗೆ ಕಾಡಾನೆಯೊಂದು ದಾಳಿ ಮಾಡಿ ಭತ್ತದ ಬೆಳೆಯನ್ನು ನಾಶಪಡಿಸಿದ ಘಟನೆ ನಡೆದಿದೆ.
ಒಂದು ಕಡೆ ಅಕಾಲಿಕ ಮಳೆಯ ಆತಂಕ, ಇನ್ನೊಂದೆಡೆ ಕಾಡು ಪ್ರಾಣಿಗಳ ಅರ್ಭಟ ಇವುಗಳ ನಡುವೆ ಈ ಭಾಗದ ರೈತರ ಬದುಕು ಅಯೋಮಯ ಸ್ಥಿತಿಯಂತಾಗಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.