ಇಂಗ್ಲೆಂಡ್‌ ಸ್ಥಳೀಯ ಚುನಾವಣೆ ಕನ್ಸರ್ವೇಟಿವ್‌ ಪಕ್ಷಕ್ಕೆ ಸೋಲು


Team Udayavani, May 7, 2023, 8:00 AM IST

CONSERVATIVE PARTY

ಲಂಡನ್‌: ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ನೇತೃತ್ವದ ಕನ್ಸರ್ವೇಟಿವ್‌ ಪಕ್ಷ ಇಂಗ್ಲೆಂಡ್‌ನ‌ ಸ್ಥಳೀಯ ಚುನಾವಣೆಯಲ್ಲಿ ತೀವ್ರ ಹಿನ್ನೆಡೆ ಅನುಭವಿಸಿದೆ. 2002ರ ಬಳಿಕ ಇದೇ ಮೊದಲಬಾರಿಗೆ ಪ್ರತಿಪಕ್ಷ ಲೇಬರ್‌ ಪಕ್ಷವು ಸ್ಥಳೀಯ ಚುನಾವಣೆಯಲ್ಲಿ ಕನ್ಸರ್ವೇಟಿವ್‌ ಪಕ್ಷವನ್ನು ಹಿಂದಿಕ್ಕಿದೆ.

ಇಂಗ್ಲೆಂಡ್‌ನ‌ 48 ಕೌನ್ಸಿಲ್‌ ಸ್ಥಾನಗಳಲ್ಲಿ ಕನ್ಸರ್ವೇಟಿವ್‌ ಪಕ್ಷ ಸೋತಿದ್ದು, ಇದರಿಂದ 1 ಸಾವಿರಕ್ಕೂ ಅಧಿಕ ಕೌನ್ಸಿಲರ್‌ಗಳನ್ನು ಕಳೆದುಕೊಂಡಂತಾಗಿದೆ. ಆಡಳಿತಾರೂಢ ಪಕ್ಷದ ಈ ಹಿನ್ನೆಡೆಗೆ ನೇರ ಪ್ರಧಾನ ಮಂತ್ರಿಯನ್ನೇ ಹೊಣೆಯಾಗಿದೆ. ರಿಷಿ ಸುನಕ್‌ ಪ್ರಧಾನಿಯಾಗುವುದಕ್ಕೆ ಅರ್ಹರಲ್ಲ ಎಂಬುದಕ್ಕೆ ಲಂಡನ್‌ ಜನತೆ ಈ ರೀತಿ ಸಾಕ್ಷ್ಯ ನೀಡಿದ್ದಾರೆ. ಇದು ಅವರ ಆಡಳಿತದ ಬಗ್ಗೆ ಜನರಿಗಿರುವ ಸ್ಪಷ್ಟ ನಿರಾಕಾರ ಎಂದು ಲೇಬರ್‌ ವಕ್ತಾರ ಕೇರ್‌ ಸ್ಟ್ರಾಮರ್‌ ಹೇಳಿದ್ದಾರೆ. ಅಲ್ಲದೆ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಯಾರನ್ನು ಅರಸಲಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದೂ ರಿಷಿ ಅವರನ್ನು ಲೇವಡಿ ಮಾಡಿದ್ದಾರೆ.

ಟಾಪ್ ನ್ಯೂಸ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

Sheik Hasina

Sheikh Hasina ಭಾರತದಿಂದ ಗಡೀಪಾರಿಗೆ ಬಾಂಗ್ಲಾದೇಶ ಪ್ರಯತ್ನ?

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Kundapura: ಚರಂಡಿ ದುರಸ್ತಿಗಾಗಿ ಕಿತ್ತ ಸ್ಲ್ಯಾಬ್‌ಗಳೂ ಅಳವಡಿಕೆಯಾಗಿಲ್ಲ

Shooting-Film

Coastal Wood; 3 ತಿಂಗಳಲ್ಲಿ 8 ಶೂಟಿಂಗ್‌: ತುಳು ಸಿನೆಮಾರಂಗದಲ್ಲಿ ಕಮಾಲ್‌!

3

Kinnigoli: ಅಂಗಡಿಗಳಿಂದ ಆದಾಯ ಬಂದರೂ ದುರಸ್ತಿ ಇಲ್ಲ

2(1)

Mudbidri: ಚರಂಡಿ ವ್ಯವಸ್ಥೆ ಇಲ್ಲದೆ ಕುಸಿದ ಆವರಣ ಗೋಡೆಗಳು

1-yakshagana

Yakshagana;ನೈಜ ಕಲಾವಿದರಿಗೆ ಮಹತ್ವ ಸಿಕ್ಕಾಗ ಉಳಿವು ಸಾಧ್ಯ: ಉಜಿರೆ ಕೆ.ನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.