![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 7, 2022, 10:56 AM IST
ಚಂಡೀಗಢ್: ಭ್ರಷ್ಟಾಚಾರ ಆರೋಪದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ, ಪಂಜಾಬ್ ಮಾಜಿ ಸಚಿವ ಸಾಧು ಸಿಂಗ್ ಧರಮ್ ಸೋಟ್ ಅವರನ್ನು ಮಂಗಳವಾರ(ಜೂನ್ 07) ಬೆಳಗ್ಗೆ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಬೈಕಂಪಾಡಿ: ಸ್ನೇಹಿತರ ತಲವಾರಿಗೆ ಬಲಿಯಾದ ರೌಡಿ ಶೀಟರ್ ರಾಜಾ! ಇಬ್ಬರು ಆರೋಪಿಗಳ ಬಂಧನ
ಸಾಧು ಸಿಂಗ್ ಅವರು ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಮತ್ತು ಅರಣ್ಯ ಖಾತೆ ಸಚಿವರಾಗಿದ್ದರು. ಇಂದು ಮುಂಜಾನೆ ಭ್ರಷ್ಟಾಚಾರ ಆರೋಪದಲ್ಲಿ ಸಿಂಗ್ ಅವರನ್ನು ವಿಜಿಲೆನ್ಸ್ ಬ್ಯುರೋ (ವಿಚಕ್ಷಣ ದಳ) ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಕಳೆದ ವಾರ ಜಿಲ್ಲಾ ಅರಣ್ಯಾಧಿಕಾರಿ ಗುರ್ನಾಮ್ ಪ್ರೀತ್ ಸಿಂಗ್ ಮತ್ತು ಗುತ್ತಿಗೆದಾರ ಹರ್ಮಿಂದರ್ ಸಿಂಗ್ ಹಮ್ಮೈಯನ್ನು ಬಂಧಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಬಂಧಿತರು ನೀಡಿರುವ ಮಾಹಿತಿ ಆಧಾರದ ಮೇಲೆ ಮಾಜಿ ಸಚಿವ ಸಾಧು ಸಿಂಗ್ ಅವರನ್ನು ಬಂಧಿಸಲಾಗಿದೆ ಎಂದು ವರದಿ ವಿವರಿಸಿದೆ.
ಅಮರೀಂದರ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ ಧರಂಸೋಟ್ ಅವರು ಅರಣ್ಯ ಇಲಾಖೆಯಲ್ಲಿ ನಡೆಸಿದ ಅಕ್ರಮದ ಬಗ್ಗೆ ಗುರ್ನಾಮ್ ಮತ್ತು ಹರ್ಮೀಂದರ್ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ. ಈ ಪ್ರಕರಣದಲ್ಲಿ ಸಾಧು ಸಿಂಗ್ ಆಪ್ತ ಪತ್ರಕರ್ತ ಕಮಲ್ ಜಿತ್ ಸಿಂಗ್ ಅವರನ್ನೂ ಬಂಧಿಸಲಾಗಿದೆ ಎಂದು ವರದಿ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.