Tamil Nadu: ಉದ್ಯೋಗಕ್ಕಾಗಿ ಲಂಚ ಹಗರಣ-ಮಾಜಿ ಸಚಿವ ಬಾಲಾಜಿಗೆ ಸುಪ್ರೀಂ ಜಾಮೀನು

ಬಾಲಾಜಿ ವಿರುದ್ಧ ಬರೋಬ್ಬರಿ 3,000 ಪುಟಗಳ ಆರೋಪಪಟ್ಟಿ ಸಲ್ಲಿಸಿತ್ತು.

Team Udayavani, Sep 26, 2024, 11:24 AM IST

Tamil Nadu: ಉದ್ಯೋಗಕ್ಕಾಗಿ ಲಂಚ ಹಗರಣ-ಮಾಜಿ ಸಚಿವ ಬಾಲಾಜಿಗೆ ಸುಪ್ರೀಂ ಜಾಮೀನು

ನವದೆಹಲಿ: ಉದ್ಯೋಗಕ್ಕಾಗಿ ಲಂಚ ಹಗರಣದ(‌Cash For Jobs Scam) ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್‌ ಬಾಲಾಜಿಗೆ ಸುಪ್ರೀಂಕೋರ್ಟ್ (Supreme court) ಗುರುವಾರ (ಸೆ.26) ಜಾಮೀನು ಮಂಜೂರು ಮಾಡಿದೆ.

ಈ ಹಗರಣದಲ್ಲಿ ಸೆಂಥಿಲ್‌ 2023ರ ಜೂನ್‌ ನಿಂದ ಜೈಲಿನಲ್ಲಿದ್ದರು. ದಿ.ಜೆ.ಜಯಲಲಿತಾ ನೇತೃತ್ವದ ಎಐಎಡಿಎಂಕೆ ಸರ್ಕಾರದಲ್ಲಿ ಬಾಲಾಜಿ ತಮಿಳುನಾಡು ಸಾರಿಗೆ ಸಚಿವರಾಗಿದ್ದ ಸಂದರ್ಭದಲ್ಲಿ 2011 ಹಾಗೂ 2015ರ ನಡುವೆ ಈ ಹಗರಣ ನಡೆದಿರುವುದಾಗಿ ಜಾರಿ ನಿರ್ದೇಶನಾಲಯ ಆರೋಪಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ 2023ರ ಜೂನ್‌ ನಲ್ಲಿ ಜಾರಿ ನಿರ್ದೇಶನಾಲಯ ಬಾಲಾಜಿ ಅವರನ್ನು ಬಂಧಿಸಿತ್ತು. ಡಿಎಂಕೆಯ ಎಂಕೆ ಸ್ಟಾಲಿನ್‌ ನೇತೃತ್ವದ ಸರ್ಕಾರದಲ್ಲಿ ಬಾಲಾಜಿ ಇಂಧನ ಖಾತೆ ಸಚಿವರಾಗಿದ್ದ ವೇಳೆ ಬಂಧನವಾಗಿತ್ತು.

ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಾಲಾಜಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ವರ್ಷ ಆಗಸ್ಟ್‌ 12ರಂದು ಜಾರಿ ನಿರ್ದೇಶನಾಲಯ ಬಾಲಾಜಿ ವಿರುದ್ಧ ಬರೋಬ್ಬರಿ 3,000 ಪುಟಗಳ ಆರೋಪಪಟ್ಟಿ ಸಲ್ಲಿಸಿತ್ತು.

ಈ ಮೊದಲು ಕಳೆದ ವರ್ಷ ಅಕ್ಟೋಬರ್‌ 19ರಂದು ಹೈಕೋರ್ಟ್‌ ಬಾಲಾಜಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದೇ ರೀತಿ ಸ್ಥಳೀಯ ನ್ಯಾಯಾಲಯ ಕೂಡಾ ಮೂರು ಬಾರಿ ಬಾಲಾಜಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಟಾಪ್ ನ್ಯೂಸ್

K. Lakshminarayanan: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

K. Lakshminarayanan: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.