ಬೈ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬೈಹುಲ್ಲು ಸಂಪೂರ್ಣ ಭಸ್ಮ
Team Udayavani, Dec 28, 2020, 7:01 PM IST
ಶಿವಮೊಗ್ಗ : ಲಾರಿಯಲ್ಲಿ ಬೈ ಹುಲ್ಲು ಸಾಗಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಉಂಟಾದ ಬೆಂಕಿಯಿಂದ ಲಾರಿಯಲ್ಲಿದ್ದ ಬೈ ಹುಲಿಗಳು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಆನಂದಪುರದ ಗುಂಡಿಬೈಲ್ ಬಳಿ ಸೋಮವಾರ ಸಂಭವಿಸಿದೆ.
ಆನಂದಪುರ ಗುಂಡಿಬೈಲ್ ಗದ್ದೆಯ ರಾಜು ಮತ್ತು ಮಂಜು ಎಂಬುವರು ಭತ್ತದ ಹುಲ್ಲನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಡ್ಯಾರಿನ ಕಪಿಲ ಗೋಶಾಲೆಗೆ ಸಾಗಿಸಲು ಲಾರಿಯಲ್ಲಿ ತುಂಬಿ ಗದ್ದೆಯಿಂದ ಸ್ವಲ್ಪ ದೂರ ಕ್ರಮಿಸುತ್ತಿರುವಾಗ ವಿದ್ಯುತ್ ತಂತಿ ತಗುಲಿ ಬೆಂಕಿ ಆವರಿಸಿಕೊಂಡಿದೆ. ತಕ್ಷಣವೇ ಭಾರೀ ಪ್ರಮಾಣದ ಬೆಂಕಿ ಕಂಡಿದ್ದು ಚಾಲಕ ಸ್ಥಳದಲ್ಲೇ ಗಾಡಿ ನಿಲ್ಲಿಸಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಆದರೆ ಬೆಂಕಿ ನಂದಲಿಲ್ಲ ಪಕ್ಕದಲ್ಲಿ ಮನೆಗಳಿರುವುದರಿಂದ ಹೆಚ್ಚಿನ ಅನಾಹುತವಾಗುವುದನ್ನು ಅರಿತ ಚಾಲಕ ಮಂಜುನಾಥ್ ಇವರ ಸಮಯಪ್ರಜ್ಞೆಯಿಂದ ಲಾರಿಯನ್ನು ಊರಿನ ಹೊರಭಾಗಕ್ಕೆ ತಂದು ತೀರ್ಥಹಳ್ಳಿ ರಸ್ತೆಯ ಆರ್ ಆರ್ ರೈಸ್ ಮಿಲ್ ಆವರಣದಲ್ಲಿ ಬೆಂಕಿ ನಂದಿಸಲು ಮುಂದಾದರು.
ಇದನ್ನೂ ಓದಿ:100ನೇ ಕಿಸಾನ್ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಚಾಲನೆ: ರೈತರ ಆದಾಯ ಹೆಚ್ಚಳಕ್ಕೆ ಕ್ರಮ
ಈ ವೇಳೆ ಸ್ಥಳೀಯ ನೂರಾರು ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಮುಂದಾದರು. ಈ ಲಾರಿಯಲ್ಲಿ ಸುಮಾರು ಒಂದು ಸಾವಿರಕ್ಕೂ ಅಧಿಕ ಹುಲ್ಲಿನ ಪಿಂಡಿಗಳು ಇರುವುದಾಗಿ ತಿಳಿದುಬಂದಿದೆ.
ಬೆಂಕಿಯ ತೀವ್ರತೆಗೆ ಬೈ ಹುಲ್ಲು ಸಂಪೂರ್ಣ ಭಸ್ಮವಾಗಿದ್ದು ಬೆಂಕಿ ನಂದಿಸಲು ಸಾಗರದ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು, ಲಾರಿಯಲ್ಲಿದ್ದ ಬಾಯಿ ಹುಲ್ಲನ್ನು ಜೆಸಿಬಿ ಮೂಲಕ ಹೊರತೆಗೆಯಲಾಗಿದ್ದು, ಘಟನೆಯಲ್ಲಿ ಲಾರಿಗೆ ಸ್ವಲ್ಪ ಪ್ರಮಾಣದ ಹಾನಿಯಾಗಿದೆ. ಇದರಿಂದ ಸುಮಾರು 30 – 35 ಸಾವಿರ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.