![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, May 14, 2023, 7:14 AM IST
ರಾಂಚಿ: ಗಂಗಾನದಿ ತೀರದ ಜನರಿಗೆ ಆರೋಗ್ಯ ಸೇವೆಯನ್ನು ವಿಸ್ತರಿಸುವ ಪ್ರಯತ್ನದ ಭಾಗವಾಗಿ ಜಾರ್ಖಂಡ್ನಲ್ಲಿ ಮೊದಲ ಬೋಟ್ ಆ್ಯಂಬುಲೆನ್ಸ್ ಸೇವೆಗೆ ಸಿದ್ಧವಾಗಿದೆ. ಮುಂದಿನ ವಾರದಿಂದಲೇ ಸೇವೆ ಜಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಗಾನದಿ ದಂಡೆ ಸಮೀಪದ ಪ್ರದೇಶಗಳಾದ ಡಯಾರಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಂಗಾರಿನ ಸಂದರ್ಭದಲ್ಲಿ ತೀವ್ರ ಅವ್ಯವಸ್ಥೆ ಎದುರಾಗುತ್ತಿತ್ತು. ಅಲ್ಲದೇ, ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸಲು ಸಮಸ್ಯೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಬೋಟ್ ಆ್ಯಂಬುಲೆನ್ಸ್ ಒದಗಿಸಲಾಗುತ್ತಿದೆ. ಮೇ 15ರಂದು ಸಾಹಿಬ್ ಗಂಜ್ನಿಂದ ಸೇವೆ ಆರಂಭಗೊಳ್ಳಲಿದ್ದು, ಪ್ರತಿ ಬೋಟ್ಗೆ 48 ಲಕ್ಷ ರೂ. ವೆಚ್ಚವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.