ICC ವಿಶ್ವಕಪ್‌ ಅರ್ಹತಾ ಕೂಟ- ವೆಸ್ಟ್‌ಇಂಡೀಸ್‌ಗೆ ಮೊದಲ ಗೆಲುವು


Team Udayavani, Jul 6, 2023, 6:43 AM IST

WI OMAN

ಹರಾರೆ: ಈಗಾಗಲೇ ಆರಂಭದ ಮೂರು ಪಂದ್ಯಗಳಲ್ಲಿ ಸೋತು ಕೂಟದಿಂದ ಹೊರಬಿದ್ದ ವೆಸ್ಟ್‌ಇಂಡೀಸ್‌ ತಂಡವು ಬುಧವಾರ ನಡೆದ ಸೂಪರ್‌ ಸಿಕ್ಸ್‌ ಹಂತದ ತನ್ನ ನಾಲ್ಕನೇ ಪಂದ್ಯದಲ್ಲಿ ಒಮಾನ್‌ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿ ಸಮಾಧಾನಪಟ್ಟುಕೊಂಡಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಒಮಾನ್‌ ತಂಡವು ಶೋಯಿಬ್‌ ಖಾನ್‌ ಮತ್ತು ಸೂರಜ್‌ ಕುಮಾರ್‌ ಅವರ ಅರ್ಧಶತಕದ ನೆರವಿನಿಂದ 9 ವಿಕೆಟಿಗೆ 221 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ರೊಮಾರಿಯೊ ಶೆಫ‌ರ್ಡ್‌ 44 ರನ್ನಿಗೆ 3 ವಿಕೆಟ್‌ ಪಡೆದರು.

ಇದಕ್ಕುತ್ತರವಾಗಿ ಆರಂಭಿಕ ಆಟಗಾರ ಬ್ರೆಂಡನ್‌ ಕಿಂಗ್‌ ಅವರ ಶತಕ ಮತ್ತು ಶೈ ಹೋಪ್‌ ಅವರ ಅಜೇಯ ಅರ್ಧಶತಕದಿಂದಾಗಿ ವೆಸ್ಟ್‌ಇಂಡೀಸ್‌ ತಂಡು 39.4 ಓವರ್‌ಗಳಲ್ಲಿಯೇ ಕೇವಲ 3 ವಿಕೆಟ್‌ ಕಳೆದುಕೊಂಡು 222 ರನ್‌ ಗಳಿಸಿ ಜಯಭೇರಿ ಬಾರಿಸಿತು. ಬ್ರೆಂಡನ್‌ ಕಿಂಗ್‌ 104 ಎಸೆತಗಳಿಂದ 100 ರನ್‌ ಹೊಡೆದರೆ ಹೋಪ್‌ 65 ಎಸೆತಗಳಿಂದ 63 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಸ್ಕಾಟ್ಲೆಂಡ್‌ಗೆ ಅವಕಾಶ
ಈ ಕೂಟದಲ್ಲಿ ಗುರುವಾರ ನಡೆಯುವ ಪಂದ್ಯದಲ್ಲಿ ಸ್ಕಾಟ್ಲೆಂಡ್‌ ತಂಡವು ನೆದರ್ಲೆಂಡ್ಸ್‌ ತಂಡವನ್ನು ಎದುರಿಸಲಿದೆ. ಸ್ಕಾಟ್ಲೆಂಡ್‌ ಸದ್ಯ ಆರಂಕ ಹೊಂದಿದ್ದರೆ ನೆದರ್ಲೆಂಡ್ಸ್‌ ನಾಲ್ಕಂಕ ಹೊಂದಿದೆ. ಆದರೆ ನೆದರ್ಲೆಂಡ್ಸ್‌ ಮೈನಸ್‌ 0.042 ರನ್‌ರೇಟ್‌ ಹೊಂದಿದ್ದರೆ ಸ್ಕಾಟ್ಲೆಂಡ್‌ ಪ್ಲಸ್‌ 0.296 ರನ್‌ ರೇಟ್‌ ಹೊಂದಿದೆ. ಹೀಗಾಗಿ ಸ್ಕಾಟ್ಲೆಂಡ್‌ಗೆ ಫೈನಲಿಗೇರುವ ಅವಕಾಶ ಹೆಚ್ಚಿದೆ. ಕೂಟದ ಅಂತಿಮ ಲೀಗ್‌ ಪಂದ್ಯ ಶುಕ್ರವಾರ ನಡೆಯಲಿದ್ದು 8 ಅಂಕ ಹೊಂದಿರುವ ಶ್ರೀಲಂಕಾ ಎರಡಂಕ ಹೊಂದಿರುವ ವೆಸ್ಟ್‌ಇಂಡೀಸ್‌ ತಂಡವನ್ನು ಎದುರಿಸಲಿದೆ.

ಟಾಪ್ ನ್ಯೂಸ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್‌ ಹೆಸರು

Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್‌ ಹೆಸರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

11(1)

Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.