ಪೂಜೆ ವೇಳೆ ಬಲ ಭಾಗಕ್ಕೆ ಜಾರಿಬಿದ್ದ ಹೂವು: ಈಶ್ವರಪ್ಪ ಅವರಿಗೆ ಶುಭ ಸೂಚನೆ?


Team Udayavani, Apr 15, 2022, 5:06 PM IST

1-fsdfsf

ಶಿವಮೊಗ್ಗ : ಸಚಿವ ಸ್ಥಾನಕ್ಕೆ ಇಂದು ಶುಕ್ರವಾರ ರಾಜೀನಾಮೆ ನೀಡಲು ನಿರ್ಧರಿಸಿರುವ ಈಶ್ವರಪ್ಪ ಅವರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ವೇಳೆ ಅಲಂಕೃತ ವಿಗ್ರಹದಿಂದ ಹೂವು ಬಲಭಾಗದಲ್ಲಿ ಜಾರಿಬಿದ್ದಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ಈಶ್ವರಪ್ಪ ಅವರಿಗೆ ಶುಭ ಸೂಚನೆ?

ಶುಭಶ್ರೀ ಸಮುದಾಯ ಭವನ ಉದ್ಘಾಟನೆ ವೇಳೆ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ವೇಳೆ, ಈಶ್ವರಪ್ಪ ಅವರು ಗಣಪತಿಗೆ ಪೂಜೆ ಸಲ್ಲಿಸಿ, ಕೈ ಮುಗಿಯಿತ್ತಿದ್ದ ಹಾಗೆ ಬಲ ಭಾಗಕ್ಕೆ ಹೂವು ಜಾರಿಬಿದ್ದಿದೆ.

ಆರೋಪಗಳಿಂದ ನೊಂದು ಭಾವುಕರಾಗಿದ್ದ ಈಶ್ವರಪ್ಪ ಅವರು ಪ್ರಸಾದ ರೂಪದಲ್ಲಿ ಹೂವು ಬೀಳುತ್ತಿದ್ದಂತೆ ನಗುವ ಮೂಲಕ ಸಂಭ್ರಮಿಸಿದರು.

ಇದನ್ನೂ ಓದಿ : ಈಶ್ವರಪ್ಪ ಪ್ರಕರಣದಲ್ಲಿ ನಮ್ಮ‌ ಪಕ್ಷದ ಕಳ್ಳನ ಪಾತ್ರವಿದೆ : ಯತ್ನಾಳ್ ಬಾಂಬ್

ಈಶ್ವರಪ್ಪ ಗಣೇಶನಲ್ಲಿ ಬೇಡಿಕೊಂಡಿದ್ದಾದರೂ ಏನು? ಈಶ್ವರಪ್ಪ ಆರೋಪ ಮುಕ್ತರಾಗಿ ಹೊರಗೆ ಬರುತ್ತಾರಾ? ಗಣೇಶನ ಆಶೀರ್ವಾದವೇ?, ಬಲಭಾಗದಲ್ಲಿ ಹೂವು ಬಿದ್ದಿದ್ದರಿಂದ ಆರೋಪ ಮುಕ್ತರಾಗಿ ಹೊರ ಬರುತ್ತಾರೆ ಎಂಬ ಮುನ್ಸೂಚನೆಯೇ? ಹೀಗೆ ನಾನಾ ರೀತಿಯ ಚರ್ಚೆಗಳು ಶುರುವಾಗಿವೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.