![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
ಪಕ್ಷೇತರನಾಗಿ ಗೆದ್ದರೆ ಬಿಜೆಪಿಗೇ ಬೆಂಬಲ : ಗೋವಾ ಮಾಜಿ ಕಾಂಗ್ರೆಸ್ ಶಾಸಕ ಅಲೆಕ್ಸ್
Team Udayavani, Feb 23, 2022, 5:27 PM IST
![1-f](https://www.udayavani.com/wp-content/uploads/2022/02/1-f-620x348.jpg)
ಪಣಜಿ: ಕಠಿಣ ಪರಿಸ್ಥಿತಿಯಲ್ಲೂ ನನ್ನ ಕ್ಷೇತ್ರದ ಜನರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಈಗ ನಾನು ಪ್ರಸಕ್ತ ಚುನಾವಣೆಯಲ್ಲಿ ಜಯಗಳಿಸಿದರೆ ಅವರ ಕೆಲಸ ಮಾಡಿಕೊಡುವುದು ಒಂದೇ ನನ್ನ ಗುರಿಯಾಗಿದ್ದು , ಅದಕ್ಕಾಗಿ ಅಗತ್ಯಬಿದ್ದರೆ ಬಿಜೆಪಿಯನ್ನು ಬೆಂಬಲಿಸುತ್ತೇನೆ ಎಂದು ಕುಡ್ತರಿ ಕ್ಷೇತ್ರದ ಮಾಜಿ ಶಾಸಕ, ಹಾಲಿ ಪಕ್ಷೇತರ ಅಭ್ಯರ್ಥಿ ಅಲೆಕ್ಸ್ ರೆಜಿನಾಲ್ಡ್ ಲಾರೆನ್ಸ್ ಹೇಳಿಕೆ ನೀಡಿದ್ದಾರೆ.
ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಬಿಜೆಪಿ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರುವ ಸಾಧ್ಯತೆ ಕಡಿಮೆಯಿದೆ ಎಂಬ ಮಾತುಗಳು, ಯಾವ ಪಕ್ಷವು ಬಿಜೆಪಿಯನ್ನು ಬೆಂಬಲಿಸಲಿದೆ ಎನ್ನುವ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಗೆಲುವು ಸಾಧಿಸಿದರೆ ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ. ಪಕ್ಷೇತರರಾಗಿ ಕಣಕ್ಕಿಳಿದಿರುವ ರೆಜಿನಾಲ್ಡ್ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾನು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ನನ್ನ ಕ್ಷೇತ್ರದ ಕೆಲಸ ಮಾಡಲು ಬಿಜೆಪಿ ಬಳಿ ಹೋಗುತ್ತಿದ್ದೆ. ಆ ಸಂದರ್ಭದಲ್ಲಿ ನನ್ನನ್ನು ತೀವ್ರವಾಗಿ ಟೀಕಿಸಲಾಯಿತು. ಆದರೆ ನಾನು ಈ ಬಾರಿ ಜಯಗಳಿಸಿದರೆ ನಾನು ಸ್ವತಂತ್ರನಾಗಿರುತ್ತೇನೆ ಆದ್ದರಿಂದ ನನ್ನ ಮೇಲೆ ಯಾವುದೇ ನಿರ್ಬಂಧಗಳಿರುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![NEET : ಲೋಕಸಭೆಯಲ್ಲಿ ನೀಟ್ ಅಕ್ರಮ ಚರ್ಚೆಗೆ ಪಟ್ಟು, ಕೋಲಾಹಲ; ಕಲಾಪ ಮುಂದೂಡಿಕೆ](https://www.udayavani.com/wp-content/uploads/2024/06/Parli-150x82.jpg)
NEET : ಲೋಕಸಭೆಯಲ್ಲಿ ನೀಟ್ ಅಕ್ರಮ ಚರ್ಚೆಗೆ ಪಟ್ಟು, ಕೋಲಾಹಲ; ಕಲಾಪ ಮುಂದೂಡಿಕೆ
![Tamilnadu Assembly: ವಿಪಕ್ಷ ನಾಯಕ ಪಳನಿಸ್ವಾಮಿ ಸೇರಿ AIADMK ಶಾಸಕರು ಅಮಾನತು](https://www.udayavani.com/wp-content/uploads/2024/06/AIADMK-150x84.jpg)
Tamilnadu Assembly: ವಿಪಕ್ಷ ನಾಯಕ ಪಳನಿಸ್ವಾಮಿ ಸೇರಿ AIADMK ಶಾಸಕರು ಅಮಾನತು
![Lok Sabha; “INDIA” candidate for the post of Deputy Speaker?](https://www.udayavani.com/wp-content/uploads/2024/06/deup-150x83.jpg)
Loksabha; ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೂ “ಐಎನ್ಡಿಐಎ’ ಅಭ್ಯರ್ಥಿ?
![Shobha](https://www.udayavani.com/wp-content/uploads/2024/06/Shobha-1-150x90.jpg)
Lokasabha Poll: ಎಸ್ಟಿಎಸ್ ಕ್ಷೇತ್ರದಲ್ಲಿ ಲೀಡ್ ಕೊಟ್ಟು ಪಾಠ ಕಲಿಸಿದ್ದೀರಿ- ಶೋಭಾ
![BJP-Jds-Sanmana](https://www.udayavani.com/wp-content/uploads/2024/06/BJP-Jds-Sanmana-150x90.jpg)
Politics: ಬಿಜೆಪಿ, ಜೆಡಿಎಸ್ನಲ್ಲಿ ಹೊಸ ಹುರುಪು
MUST WATCH
ಹೊಸ ಸೇರ್ಪಡೆ
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-150x83.jpg)
Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್
ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು
![INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ](https://www.udayavani.com/wp-content/uploads/2024/06/ind-w-150x83.jpg)
INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ
![Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ](https://www.udayavani.com/wp-content/uploads/2024/06/dharmapuri-150x84.jpg)
Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ
![8-ptr-bus-campaign](https://www.udayavani.com/wp-content/uploads/2024/06/8-ptr-bus-campaign-150x90.jpg)
Udayavani Campaign: 14 ಹೊಸ ಬಸ್ ಓಡಾಟಕ್ಕೆ ಕೆಎಸ್ಆರ್ಟಿಸಿ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.