Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ
Team Udayavani, Oct 19, 2024, 4:39 PM IST
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ 2ಕೋಟಿ ರೂ. ಇಸಿದುಕೊಂಡು ವಂಚಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಅವರನ್ನು ಬೆಂಗಳೂರು ಪೊಲೀಸರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿ ಹುಬ್ಬಳ್ಳಿಗೆ ಕರೆತಂದಿದ್ದು, ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪಂಚನಾಮೇ ನಂತರದ ಪ್ರಕ್ರಿಯೆ ನಡೆಸುತ್ತಿದ್ದಾರೆ.
ಎಸಿಪಿ ಚಂದನ್ ನೇತೃತ್ವದ ಬೆಂಗಳೂರು ಬಸವೇಶ್ವರ ನಗರ ಠಾಣೆ ಪೊಲೀಸರ ತಂಡ ಕೊಲ್ಹಾಪುರದಲ್ಲಿ ವಶಕ್ಕೆ ಪಡೆದ ನಂತರ ಹುಬ್ಬಳ್ಳಿಯ ಇಂದಿರಾ ಕಾಲೋನಿಯ ಮನೆಯಲ್ಲಿ ತಪಾಸಣೆ ನಡೆಸಿ ಪಂಚನಾಮೆ ನಡೆಸಿದ ನಂತರ ಹೆಚ್ಚಿನ ಪ್ರಕ್ತಿಯೆ ಪೂರೈಸಲು ಕೇಶ್ವಾಪುರ ಠಾಣೆಗೆ ಕರೆತಂದಿದ್ದಾರೆ.
ಮನೆಯಲ್ಲಿ ಯಾವುದೇ ತಪಾಸಣೆ ಮಾಡಿಲ್ಲ. ಹಣ ಸೇರಿ ಏನನ್ನೂ ಪರಿಶೀಲನೆ ಮಾಡಿಲ್ಲ ಎಂದು ತಿಳಿದುಬಂದಿದೆ.ಪ್ರಕರಣದ ದೂರದಾರರಾದ ಸುನಿತಾ ಚವ್ಹಾಣ ಸಹ ಠಾಣೆಗೆ ಆಗಮಿಸಿದ್ದು, ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ
S.M.Krishna; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು
MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್ ಜಾರಕಿಹೊಳಿ
Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ
Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ
Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್ ಇಂಡಿಯಾ ಸಿನಿಮಾಗಳ ಪಟ್ಟಿ
Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ
Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ
Mangaluru:ಮಂದಾರದ ಬದುಕು ಕಸಿದ ಪ್ಲಾಸ್ಟಿಕ್ ಪರ್ವತ..ಈ ಸ್ಥಿತಿಗೆ ಪ್ಲಾಸ್ಟಿಕ್ ನೇರ ಕಾರಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.