ಲಂಡನ್ ನಿಂದ ನಾಯಿಮರಿ ತರಿಸಿಕೊಡುವುದಾಗಿ ಹಣ ಪಡೆದು ವಂಚನೆ


Team Udayavani, Jan 19, 2021, 12:03 PM IST

ಲಂಡನ್ ನಿಂದ ನಾಯಿಮರಿ ತರಿಸಿಕೊಡುವುದಾಗಿ ಹಣ ಪಡೆದು ವಂಚನೆ

ಬೆಂಗಳೂರು: ಲಂಡನ್‌ನಿಂದ ಭಾರತಕ್ಕೆ ವಾಪಾಸ್‌ ಬರುವ ವೇಳೆ ಪ್ರೀತಿಯಿಂದ ಸಾಕಿದ್ದ ನಾಯಿಮರಿಯನ್ನು ಜತೆ ಕರೆತರಲು
ಇಚ್ಛಿಸಿದ್ದ ಮಹಿಳೆಗೆ “ನಾಯಿ ಮರಿ’ ತರಿಸಿ  ಕೊಳ್ಳಲು ಬೇಕಾದ ಕಾನೂನು ಪ್ರಕ್ರಿಯೆಗಳನ್ನು ಮಾಡಿಸಿ ಕೊಡುವುದಾಗಿ ಹೇಳಿ ವ್ಯಕ್ತಿಯೊಬ್ಬ ಹಣ ಪಡೆದು ವಂಚಿಸಿರುವ ಘಟನೆ ಪ್ರಕರಣ ಜೆ.ಪಿ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಕುರಿತು ಕೃಷ್ಣ ಜಯಪ್ರಕಾಶ್‌ ಎಂಬುವವರು ನೀಡಿರುವ ದೂರು ಆಧರಿಸಿ ಹೇಮಚಂದ್ರ ರಿಷ್ಯನಾತ್‌ ಎಂಬುವವರ ವಿರುದ್ಧ ವಂಚನೆ, ಒಳಸಂಚು ಆರೋಪ ದನ್ವಯ ಎಫ್ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೃಷ್ಣಜಯಪ್ರಕಾಶ್‌ ಜೆ.ಪಿನಗರದಲ್ಲಿ ವಾಸವಿದ್ದು ಅವರ ಪತ್ನಿ ರಂಜಿತಾ ಅವರು ಲಂಡನ್‌ನಲ್ಲಿ ಉದ್ಯೋಗದಲ್ಲಿದ್ದಾರೆ. ಪತ್ನಿ
ರಂಜಿತಾ ಅವರು ಭಾರತಕ್ಕೆ ಆಗಮಿಸಲು ನಿರ್ಧರಿಸಿ ತಮ್ಮ ಜತೆ ಸಾಕಿಕೊಂಡಿದ್ದ “ಕಾಕರ್‌ ಸ್ಪೇನಿಯಲ್‌’ ನಾಯಿ ಮರಿ ತರಲು
ನಿರ್ಧರಿಸಿದ್ದರು. ಹೀಗಾಗಿ ಅವರು ಲಂಡನ್‌ ನಿಂದ ನಾಯಿ ಮರಿ ಬೆಂಗಳೂರಿಗೆ ತರಿಸಿಕೊಂಡು ಪತಿಗೆ ವಿಳಾಸಕ್ಕೆ ತಲುಪಿಸಲು ಇಂದಿರಾ ನಗರದ ಪೆಟ್ಟೋರಾಮ ಸಾಕುಪ್ರಾಣಿಗಳ ಮಾರಾಟ ಹಾಗೂ ಸಾಗಾಟ ಕೇಂದ್ರದ ರಿಷ್ಯನಾತ್‌ ಅವರನ್ನು ಸಂಪರ್ಕಿಸಿದ್ದರು.

ಹೀಗಾಗಿ, ಲಂಡನ್‌ನಿಂದ ನಾಯಿಮರಿ ತರಿಸಿಕೊಳ್ಳಲು ಏರ್‌ಪೋರ್ಟ್‌ನಲ್ಲಿ ಬೇಕಾದ ನಿರಪೇಕ್ಷಣಾ ಪತ್ರ ಸೇರಿ ಕಾನೂನು ಪ್ರಕ್ರಿಯೆಗಳನ್ನು ಮಾಡಿಸಿ ಕೊಡುವುದಾಗಿ ರಿಷ್ಯನಾತ್‌ ತಿಳಿಸಿದ್ದರು. ಇದಕ್ಕಾಗಿ ರಂಜಿತಾ ಅವರಿಂದ 50 ಸಾವಿರ ರೂ. ಹಣ ಕೂಡ ಪಡೆದುಕೊಂಡಿದ್ದರು. ಅದರಂತೆ 2020ರ ನವೆಂಬರ್‌ 5ರಂದು ಲಂಡನ್‌ನಲ್ಲಿ ನಾಯಿಮರಿ ಕಳುಹಿಸಿಕೊಡಲು ರಿಷ್ಯನಾತ್‌ ತಿಳಿಸಿದ್ದರು.

 

ಹೀಗಾಗಿ ರಂಜಿತಾ ಅವರು ನಾಯಿ ಮರಿ ಕಳುಹಿಸಿಕೊಡಲು ಅಲ್ಲಿನ ಏರ್‌ಪೋರ್ಟ್‌ಗೆ ಹೋದಾಗ ನಾಯಿ ಮರಿ ಸ್ವೀಕರಿಸಲು ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಕ್ವಾರಂಟೈನ್‌ ಅಧಿಕಾರಿಗಳಿಂದ ಎನ್‌ಒಸಿ ಪಡೆದಿಲ್ಲ ಎಂಬುದು ಗೊತ್ತಾಗಿದೆ. ಹೀಗಾಗಿ ಆ ದಿನ
ನಾಯಿಮರಿ ತೆಗೆದುಕೊಂಡು ಬರಲು ಅವರಿಗೆ ಸಾಧ್ಯವಾಗಿಲ್ಲ. ಹೀಗಾಗಿ ಸ್ವಂತ ಖರ್ಚಿನಿಂದ ಪುನಃ ರಂಜಿತಾ ಅವರು ತಮ್ಮ ಪತಿಯ ಸಹಾಯದ ಮೂಲಕ ಎನ್‌ಓಸಿ ಪಡೆದು ಮೂರು ದಿನಗಳು ಬಿಟ್ಟು ಅವರೇ ನಾಯಿಮರಿಯನ್ನು ತೆಗೆದುಕೊಂಡು ಬಂದಿದ್ದಾರೆ.

“ರಿಷ್ಯನಾತ್‌ ಎನ್‌ಓಸಿ ಪಡೆಯದೇ ಇದ್ದುದ್ದರಿಂದ ತಮಗೆ ಅಂದಿನ ವಿಮಾನ ಪ್ರಯಾಣ ರದ್ದಾಗಿದ್ದಲ್ಲದೆ. ಮುಂಚಿತವಾಗಿ
ಹಾಕಿಕೊಂಡಿದ್ದ ಯೋಜನೆಗಳೆಲ್ಲವೂ ವಿಫ‌ಲವಾದವು. ಹೀಗಾಗಿ ಆತನಿಂದ 2 ಲಕ್ಷ ರೂ. ಕೂಡ ನಷ್ಟ ಆಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.