ಪೊಲೀಸರ ಮೇಲೆಯೇ ದಾಳಿಗೆ ಸಂಚು ರೂಪಿಸಿದ್ದ ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಪುತ್ರ !


Team Udayavani, Apr 15, 2023, 8:10 AM IST

asad

ಲಕ್ನೋ/ಝಾನ್ಸಿ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಪುತ್ರ ಮೊಹಮ್ಮದ್‌ ಅಸದ್‌ ಅಹ್ಮದ್‌, ಆತನ ನಿಕಟವರ್ತಿ ಗುಂಜನ್‌ರನ್ನು ಜೀವಂತವಾಗಿ ಸೆರೆ ಹಿಡಿ ಯಲು ಪ್ರಯತ್ನಿಸಲಾಗಿತ್ತು. ಆದರೆ ಅವರಿಬ್ಬರು ಅತೀಕ್‌ ಅಹ್ಮದ್‌ನನ್ನು ಕೋರ್ಟ್‌ಗೆ ಹಾಜರುಪಡಿಸುವುದಕ್ಕಾಗಿ ಪೊಲೀಸರು ಕರೆದುಕೊಂಡು ಹೋಗುತ್ತಿದ್ದ ವೇಳೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಉತ್ತರ ಪ್ರದೇಶ ಪೊಲೀಸರು ಎಫ್ಐಆರ್‌ನಲ್ಲಿ ಆರೋಪಿಸಿದ್ದಾರೆ. ಝಾನ್ಸಿ ಜಿಲ್ಲೆಯ ಬದಗಾಂವ್‌ ಠಾಣೆಯಲ್ಲಿ ಗುರುವಾರ ಎನ್‌ಕೌಂಟರ್‌ನಲ್ಲಿ ಅಸದ್‌ನನ್ನು ಹತ್ಯೆಗೈದ ಬಳಿಕ ದಾಖಲಿಸಲಾದ ಎಫ್ಐಆರ್‌ನಲ್ಲಿ ಈ ಅಂಶಗಳಿವೆ.

ಗುಲಾಂ ಮತ್ತು ಅಸದ್‌ ಅಹ್ಮದ್‌ ದಾಳಿಗೆ ಖಚಿತ ಯೋಜನೆ ಹಾಕಿರುವ ಸುಳಿವು ಪೊಲೀಸ್‌ ತಂಡಕ್ಕೆ ಲಭ್ಯವಾಗಿತ್ತು. ನೋಂದಣಿ ಸಂಖ್ಯೆ ಇಲ್ಲದ ಮೋಟಾರ್‌ ಸೈಕಲ್‌ನಲ್ಲಿ ಅವರಿಬ್ಬರು ಸಂಚರಿಸುತ್ತಿ ದ್ದರು. ಪರಿಚಾ ಅಣೆಕಟ್ಟಿನ ಬಳಿ ಬಂದ ಅವರಿಬ್ಬರು ಪೊಲೀಸ್‌ ಸಿಬಂದಿಯನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ನಿಂದಿ ಸಲು ಆರಂಭಿಸಿದರು. ಜತೆಗೆ ಗುಂಡು ಹಾರಿಸಲು ಆರಂಭಿಸಿದರು. ಈ ಸಂದರ್ಭ ದಲ್ಲಿ ಅವರಿಬ್ಬರನ್ನು ಜೀವಂತ ವಾಗಿ ಸೆರೆ ಹಿಡಿಯಲು ಯತ್ನಿ ಸಿದರೂ ಗುಂಡು ಹಾರಿಸುತ್ತಿ ದ್ದುದರಿಂದ ಪೊಲೀಸರು ಆತ್ಮ ರಕ್ಷಣೆಗಾಗಿ ಪ್ರತಿದಾಳಿ ನಡೆಸ ಬೇಕಾಯಿತು. ಈ ವೇಳೆ ಅವ ರಿಬ್ಬರು ಜೀವ ಕಳೆದು ಕೊಂಡರು ಎಂದು ಉಲ್ಲೇಖೀಸಲಾಗಿದೆ.

ಹತ್ಯೆಗೂ ಮುನ್ನ ಜೈಲಲ್ಲಿ ಸಭೆ: ಫೆ.24ರಂದು ಉಮೇಶ್‌ ಪಾಲ್‌ರನ್ನು ಗುಂಡು ಹಾರಿಸಿ ಕೊಲ್ಲುವುದಕ್ಕೆ 13 ದಿನಗಳ ಮೊದಲು ಅಸದ್‌ ಮತ್ತು ಇತರ ಎಂಟು ಮಂದಿ ಬರೇಲಿ ಕಾರಾಗೃಹದಲ್ಲಿ ಅತೀಕ್‌ ಅಹ್ಮದ್‌ನ ಸಹೋದರ ಖಾಲಿದ್‌ ಅಜೀಂ ಅಲಿಯಾಸ್‌ ಅಶ್ರಫ್ ಜತೆಗೆ 2 ಗಂಟೆಗಳ ಕಾಲ ಮಾತುಕತೆ ನಡೆಸಿದ್ದ ಅಂಶ ಬೆಳಕಿಗೆ ಬಂದಿದೆ. ಜೈಲಧಿಕಾರಿಗಳ ನೆರವಿನಿಂದ ಈ ಭೇಟಿ ಆಯೋಜನೆಗೊಂಡಿತ್ತು. ಈ ಅವಧಿ ಯಲ್ಲಿ ಸಿಸಿಟಿವಿ ಕೆಮರಾಗಳನ್ನು ಆಫ್ ಮಾಡಲಾಗಿತ್ತು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.