![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 7, 2021, 7:20 AM IST
ಮಡಿಕೇರಿ: ಅಪ್ರತಿಮ ಸೇನಾನಿ ಮತ್ತು ಭಾರತೀಯ ಸೇನೆಯ ಮುಖ್ಯಸ್ಥರಾಗಿದ್ದ ಜ|ತಿಮ್ಮಯ್ಯ ಅವರ ಸ್ಮಾರಕ ವಸ್ತು ಸಂಗ್ರಹಾಲಯವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಶನಿವಾರ ಲೋಕಾರ್ಪಣೆಗೊಳಿಸಿದರು.
ಜ| ತಿಮ್ಮಯ್ಯ ಅವರು ಹುಟ್ಟಿ ಬೆಳೆದ ನಿವಾಸವಾದ ಜ|ತಿಮ್ಮಯ್ಯ ರಸ್ತೆಯ “ಸನ್ನಿಸೈಡ್’ ನಲ್ಲಿ ಮ್ಯೂಸಿಯಮ್ಮನ್ನು ರಾಷ್ಟ್ರಪತಿಗಳು ಉದ್ಘಾಟಿಸಿದರು. ಕೋವಿಂದ್ ಅವರು ಕೊಡಗಿಗೆ ಆಗಮಿಸಿದ ತೃತೀಯ ರಾಷ್ಟ್ರಪತಿ. ಶನಿವಾರ ಮಧ್ಯಾಹ್ನ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ನಗರದ ಹೆಲಿಪ್ಯಾಡ್ಗೆ ಬಂದಿಳಿದ ರಾಷ್ಟ್ರಪತಿಯವರನ್ನು ಸಚಿವರಾದ ಅರವಿಂದ ಲಿಂಬಾವಳಿ, ವಿ. ಸೋಮಣ್ಣ ಬರ ಮಾಡಿ ಕೊಂಡರು.
ಬಳಿಕ ನಗರದ ಹೊರವಲಯದ ರೆಸಾರ್ಟ್ಗೆ ತೆರಳಿದ ರಾಷ್ಟ್ರಪತಿಯವರು ಅಪರಾಹ್ನ 3 ಗಂಟೆಗೆ ಜನರಲ್ ತಿಮ್ಮಯ್ಯ ವಸ್ತುಸಂಗ್ರಹಾಲಯಕ್ಕೆ ಆಗಮಿಸಿದರು. ಯುದ್ಧ ಟ್ಯಾಂಕ್, ಯುದ್ಧ ವಿಮಾನ ವೀಕ್ಷಿಸಿ ಅನಂತರ ಯುದ್ಧ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಪ್ರಥಮ ಮಹಿಳೆ ಸವಿತಾ ಕೋವಿಂದ್, ಮೂರು ಪಡೆಗಳ ಮುಖ್ಯಸ್ಥ ಜ| ಬಿಪಿನ್ ರಾವತ್ ಉಪಸ್ಥಿತರಿದ್ದರು.
ಪ್ರೇರಕ ಶಕ್ತಿ
ಮ್ಯೂಸಿಯಂ ಜ| ತಿಮ್ಮಯ್ಯ ಅವರಂತಹ ವೀರ ಪರಂಪರೆಯನ್ನು ಮುನ್ನಡೆಸಲು ಯುವ ಸಮೂಹಕ್ಕೆ ಪ್ರೇರಕ ಶಕ್ತಿಯಾಗಿದೆ. ಜ| ಕೆ.ಎಸ್. ತಿಮ್ಮಯ್ಯ ಮತ್ತು ಫೀ|ಮಾ| ಕೆ.ಎಂ. ಕಾರ್ಯಪ್ಪ ಅವರಂತಹ ವೀರ ಸೇನಾನಿಗಳನ್ನು ನೀಡಿರುವ ಹೆಮ್ಮಯ ನಾಡು ಕೊಡಗು.
ಸಂದರ್ಶಕರ ಪುಸ್ತಕದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬರಹ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.