![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 24, 2021, 9:14 PM IST
ಪಣಜಿ: ಸಂಬಂಧಪಟ್ಟ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದ ಬಳಿಕವೇ ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ)ಯನ್ನು ಜಾರಿ ಮಾಡುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕ ಅಲೆಕ್ಸೋ ರೆಜಿನಾಲ್ಡೋ, ಗೋವಾ ಫಾರ್ವರ್ಡ್ ಪಾರ್ಟಿ ಶಾಸಕ ವಿಜಯ್ ಸರ್ದೇಸಾಯಿ, ಪಕ್ಷೇತರ ಶಾಸಕ ರೋಹನ್ ಖೌಂಟೆ ಸೇರಿದಂತೆ ಪ್ರತಿಪಕ್ಷಗಳ ಅನೇಕ ನಾಯಕರು ಹೊಸ ನೀತಿಯ ಅನುಷ್ಠಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಿಎಂ ಸಾವಂತ್ ಈ ಸ್ಪಷ್ಟನೆ ನೀಡಿದ್ದಾರೆ. ನಾವು ಈಗಾಗಲೇ ವಿವಿಧ ಶಾಲೆಗಳಲ್ಲಿ ಮೂಲಸೌಕರ್ಯಗಳ ಕುರಿತು ಸರ್ವೇ ಆರಂಭಿಸಿದ್ದೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಹೊಸ ನೀತಿ ಜಾರಿ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.