ಬಂಗಾರ ಖರೀದಿಗೆ ಯೋಚಿಸುತ್ತಿದ್ದೀರಾ…ರಷ್ಯಾ ಯುದ್ಧದ ಪರಿಣಾಮ:ಚಿನ್ನ,ಬೆಳ್ಳಿ ಬೆಲೆಯಲ್ಲಿ ಏರಿಕೆ
24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 53,200 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 48,750 ರೂಪಾಯಿ.
Team Udayavani, Mar 2, 2022, 1:45 PM IST
ನವದೆಹಲಿ: ರಷ್ಯಾ, ಉಕ್ರೇನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆಯುತ್ತಿರುವ ನಡುವೆಯೇ ಬುಧವಾರ (ಮಾರ್ಚ್ 02) ಭಾರತದಲ್ಲಿ ಹಳದಿ ಲೋಹದ ಬೆಲೆ ಏರಿಕೆ ಯಥಾಸ್ಥಿತಿಯಲ್ಲಿ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ದಾಖಲೆ ಸುಳ್ಳು ಎಂದು ಡಿಕೆಶಿ ಸಾಬೀತು ಮಾಡಲಿ: ಸಚಿವ ಕಾರಜೋಳ ಸವಾಲು
ಇಂದಿನ ಮಾರುಕಟ್ಟೆಯ ಮಾಹಿತಿ ಪ್ರಕಾರ, ಕೆಲವು ದಿನಗಳಲ್ಲಿ 10 ಗ್ರಾಮ್ ಚಿನ್ನದ ಬೆಲೆ 51,780 ರೂಪಾಯಿಗೆ ಇಳಿಕೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಒಂದು ಕೆಜಿ ಬೆಳ್ಳಿ ಬೆಲೆ 67,918 ರೂಪಾಯಿಗೆ ತಲುಪಲಿದೆ ಎಂದು ವರದಿ ತಿಳಿಸಿದೆ.
ದಾಖಲೆಯ ಮೊತ್ತಕ್ಕೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 52,040 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 47,700 ರೂಪಾಯಿ.
ಮಾರ್ಚ್ 1ರಂದು 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 50,950 ರೂಪಾಯಿಯಷ್ಟಿದ್ದು, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 46,700 ರೂಪಾಯಿಯಷ್ಟಿತ್ತು.
ಚೆನ್ನೈಯಲ್ಲಿ ಇಂದು 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 53,200 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 48,750 ರೂಪಾಯಿ. ಮುಂಬಯಿಯಲ್ಲಿ 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 52,040 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 47,700 ರೂಪಾಯಿ.
ದೆಹಲಿಯಲ್ಲಿ 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 52,040 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 47,700 ರೂಪಾಯಿ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ…
Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!
Dollar Earnings: ಭಾರತದಲ್ಲಿ ಗೌತಮ್ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ
UPI: ವಹಿವಾಟು ಮಿತಿ ಏರಿಕೆಗೆ ಆರ್ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ
Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್ ಶಕ್ತಿಕಾಂತ್ ದಾಸ್
MUST WATCH
ಹೊಸ ಸೇರ್ಪಡೆ
Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ
HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್.ಡಿ. ಕುಮಾರಸ್ವಾಮಿ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Kota; ಪಾರಂಪಳ್ಳಿ ದೇವಸ್ಥಾನದ ಆಸುಪಾಸಿನಲ್ಲಿ ಕಳ್ಳನ ಓಡಾಟದ ಸುದ್ದಿ
BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.