ಬಂಗಾರ ಖರೀದಿಗೆ ಯೋಚಿಸುತ್ತಿದ್ದೀರಾ…ರಷ್ಯಾ ಯುದ್ಧದ ಪರಿಣಾಮ:ಚಿನ್ನ,ಬೆಳ್ಳಿ ಬೆಲೆಯಲ್ಲಿ ಏರಿಕೆ

24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 53,200 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 48,750 ರೂಪಾಯಿ.

Team Udayavani, Mar 2, 2022, 1:45 PM IST

ಬಂಗಾರ ಖರೀದಿಗೆ ಯೋಚಿಸುತ್ತಿದ್ದೀರಾ…ರಷ್ಯಾ ಯುದ್ಧದ ಪರಿಣಾಮ:ಚಿನ್ನ,ಬೆಳ್ಳಿ ಬೆಲೆಯಲ್ಲಿ ಏರಿಕೆ

ನವದೆಹಲಿ: ರಷ್ಯಾ, ಉಕ್ರೇನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆಯುತ್ತಿರುವ ನಡುವೆಯೇ ಬುಧವಾರ (ಮಾರ್ಚ್ 02) ಭಾರತದಲ್ಲಿ ಹಳದಿ ಲೋಹದ ಬೆಲೆ ಏರಿಕೆ ಯಥಾಸ್ಥಿತಿಯಲ್ಲಿ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ದಾಖಲೆ ಸುಳ್ಳು ಎಂದು ಡಿಕೆಶಿ ಸಾಬೀತು ಮಾಡಲಿ: ಸಚಿವ ಕಾರಜೋಳ ಸವಾಲು

ಇಂದಿನ ಮಾರುಕಟ್ಟೆಯ ಮಾಹಿತಿ ಪ್ರಕಾರ, ಕೆಲವು ದಿನಗಳಲ್ಲಿ 10 ಗ್ರಾಮ್ ಚಿನ್ನದ ಬೆಲೆ 51,780 ರೂಪಾಯಿಗೆ ಇಳಿಕೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಒಂದು ಕೆಜಿ ಬೆಳ್ಳಿ ಬೆಲೆ 67,918 ರೂಪಾಯಿಗೆ ತಲುಪಲಿದೆ ಎಂದು ವರದಿ ತಿಳಿಸಿದೆ.

ದಾಖಲೆಯ ಮೊತ್ತಕ್ಕೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 52,040 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 47,700 ರೂಪಾಯಿ.

ಮಾರ್ಚ್ 1ರಂದು 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 50,950 ರೂಪಾಯಿಯಷ್ಟಿದ್ದು, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 46,700 ರೂಪಾಯಿಯಷ್ಟಿತ್ತು.

ಚೆನ್ನೈಯಲ್ಲಿ ಇಂದು 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 53,200 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 48,750 ರೂಪಾಯಿ. ಮುಂಬಯಿಯಲ್ಲಿ 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 52,040 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 47,700 ರೂಪಾಯಿ.

ದೆಹಲಿಯಲ್ಲಿ 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 52,040 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 47,700 ರೂಪಾಯಿ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

robbers

Kota; ಪಾರಂಪಳ್ಳಿ ದೇವಸ್ಥಾನದ ಆಸುಪಾಸಿನಲ್ಲಿ ಕಳ್ಳನ ಓಡಾಟದ ಸುದ್ದಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.