Mobile Industry: ಮೊಬೈಲ್‌ ಫೋನ್‌ ಗಳ ಬಿಡಿ ಭಾಗಗಳ ಆಮದು ಸುಂಕ ಶೇ.10ರಷ್ಟು ಇಳಿಕೆ

ಬಿಡಿ ಭಾಗಗಳ ಬೆಲೆಯನ್ನು ಇಳಿಕೆ ಮಾಡುವ ಬಗ್ಗೆ ಭಾರತ ಈ ಮೊದಲು ಮುನ್ಸೂಚನೆ ನೀಡಿತ್ತು.

Team Udayavani, Jan 31, 2024, 12:03 PM IST

Mobile Industry: ಮೊಬೈಲ್‌ ಫೋನ್‌ ಗಳ ಬಿಡಿ ಭಾಗಗಳ ಆಮದು ಸುಂಕ ಶೇ.10ರಷ್ಟು ಇಳಿಕೆ

ನವದೆಹಲಿ: ಮೊಬೈಲ್‌ ಫೋನ್‌ ಉತ್ಪಾದನೆಯಲ್ಲಿ ಉಪಯೋಗಿಸಲಾಗುವ ಬಿಡಿ ಭಾಗಗಳ ಆಮದು ಸುಂಕವನ್ನು ಕಡಿತಗೊಳಿಸಲು ಭಾರತ ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Toshakhana case: ಇಮ್ರಾನ್ ಖಾನ್, ಪತ್ನಿ ಬುಶ್ರಾ ಬೀಬಿಗೆ 14 ವರ್ಷಗಳ ಜೈಲು ಶಿಕ್ಷೆ

ವಿತ್ತ ಸಚಿವಾಲಯ ಮಂಗಳವಾರ ಹೊರಡಿಸಿದ್ದ ಪ್ರಕಟನೆಯಲ್ಲಿ ಮೊಬೈಲ್‌ ಫೋನ್‌ ಗಳ ಬಿಡಿ ಭಾಗದ ಆಮದು ಸುಂಕವನ್ನು ಶೇ.15ರಿಂದ 10ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಿಸಿತ್ತು. ಏಷ್ಯಾದ ಮೂರನೇ ಅತೀ ದೊಡ್ಡ ಆರ್ಥಕತೆ ಹೊಂದಿರುವ ಭಾರತದ ರಫ್ತು ವ್ಯವಹಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.

ಪರಿಷ್ಕೃತ ಆಮದು ಸುಂಕದ ಬೆಲೆ ಎಲ್ಲಾ ಮೊಬೈಲ್‌ ಫೋನ್‌ ಗಳ ಬಿಡಿ ಭಾಗಗಳಿಗೆ ಅನ್ವಯಿಸಲಿದೆ. ಇದರಲ್ಲಿ ಮೊಬೈಲ್‌ ಫೋನ್‌ ಗಳ ಬ್ಯಾಟರಿ ಕವರ್ಸ್ಸ್‌, ಮೈನ್‌ ಲೆನ್ಸಸ್‌, ಬ್ಯಾಕ್‌ ಕವರ್ಸ್ಸ್‌ ಮತ್ತು ಇತರ ಪ್ಯಾಸ್ಟಿಕ್‌ ಮತ್ತು ಮೆಟಲ್‌ ಭಾಗಗಳು ಸೇರಿವೆ.

ದುಬಾರಿ ಮೊಬೈಲ್‌ ಉತ್ಪಾದನೆಯಲ್ಲಿ ಪ್ರಮುಖ ಪಾತ್ರವಹಿಸುವ ಬಿಡಿ ಭಾಗಗಳ ಬೆಲೆಯನ್ನು ಇಳಿಕೆ ಮಾಡುವ ಬಗ್ಗೆ ಭಾರತ ಈ ಮೊದಲು ಮುನ್ಸೂಚನೆ ನೀಡಿತ್ತು.

ಆಮದು ಸುಂಕ ಇಳಿಕೆಯಿಂದಾಗಿ ಮೊಬೈಲ್‌ ಫೋನ್‌ ತಯಾರಿಕಾ ಕಂಪನಿಗಳಿಗೆ ಹೆಚ್ಚಿನ ಲಾಭವಾಗಲಿದ್ದು, ಇದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ವಹಿವಾಟಿಗೆ ನೆರವಾಗಲಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Governor sends back microfinance ordinance without signing it

Govt: ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಗೆ ಸಹಿ ಹಾಕದೆ ವಾಪಾಸ್‌ ಕಳುಹಿಸಿದ ರಾಜ್ಯಪಾಲರು

America: ಹತ್ತು ಜನರಿದ್ದ ವಿಮಾನ ಅಲಾಸ್ಕಾ ಬಳಿ ಕಣ್ಮರೆ-ತೀವ್ರ ಶೋಧ ಕಾರ್ಯಾಚರಣೆ!

America: ಹತ್ತು ಜನರಿದ್ದ ವಿಮಾನ ಅಲಾಸ್ಕಾ ಬಳಿ ಕಣ್ಮರೆ-ತೀವ್ರ ಶೋಧ ಕಾರ್ಯಾಚರಣೆ!

ಮಹಾ ಕುಂಭ ಭಕ್ತರಿಗಾಗಿ ಪ್ರಯಾಗ್‌ರಾಜ್ ನಿಂದ ತ್ರಿವೇಣಿ ಸಂಗಮಕ್ಕೆ ಹೆಲಿಕಾಪ್ಟರ್ ಸೇವೆ

ಮಹಾ ಕುಂಭ ಭಕ್ತರಿಗಾಗಿ ಪ್ರಯಾಗ್‌ರಾಜ್ ನಿಂದ ತ್ರಿವೇಣಿ ಸಂಗಮಕ್ಕೆ ಹೆಲಿಕಾಪ್ಟರ್ ಸೇವೆ

6-belagavi

Belagavi: ಮಹಾ ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ‌ನಾಲ್ವರು ಸೇರಿ ಆರು ಮಂದಿ ದುರ್ಮರಣ

7

Thandel: ಕಡಲ ತೀರದ ಪ್ರೇಮಯಾನದಲ್ಲಿ ಮೋಡಿ ಮಾಡಿದ ಚೈ – ಪಲ್ಲವಿ; ಹೇಗಿದೆ ʼತಾಂಡೇಲ್ʼ?

ರಜೆ ನಿರಾಕರಿಸಿದ್ದಕ್ಕೆ ನಾಲ್ವರು ಸಹೋದ್ಯೋಗಿಗಳಿಗೆ ಚಾಕುವಿನಿಂದ ಇರಿದ ಸರಕಾರಿ ಉದ್ಯೋಗಿ

Denied Leave: ಸಿಗದ ರಜೆ… ಕೋಪದಿಂದ ನಾಲ್ವರು ಸಹೋದ್ಯೋಗಿಗಳಿಗೆ ಚಾಕು ಇರಿದ ಸರಕಾರಿ ನೌಕರ

Hangal: ದೇವಸ್ಥಾನದ ಕಳಸಾರೋಹಣದ ವೇಳೆ ಕ್ರೇನ್‌ ಬಕೆಟ್‌ ಮುರಿದು ಬಿದ್ದು ಓರ್ವ ಸಾವು

Hangal: ದೇವಸ್ಥಾನದ ಕಳಸಾರೋಹಣದ ವೇಳೆ ಕ್ರೇನ್‌ ಬಕೆಟ್‌ ಮುರಿದು ಬಿದ್ದು ಓರ್ವ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EMI ಪಾವತಿದಾರರಿಗೆ ಸಿಹಿ ಸುದ್ದಿ: ಗೃಹಸಾಲದ ಬಡ್ಡಿ ಕಡಿತ- 5 ವರ್ಷದ ಬಳಿಕ ರೆಪೋ ದರ ಇಳಿಕೆ

EMI ಪಾವತಿದಾರರಿಗೆ ಸಿಹಿ ಸುದ್ದಿ: ಗೃಹಸಾಲದ ಬಡ್ಡಿ ಕಡಿತ- 5 ವರ್ಷದ ಬಳಿಕ ರೆಪೋ ದರ ಇಳಿಕೆ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

Trade War: ಅಮೆರಿಕದ ಕಲ್ಲಿದ್ದಲು, ಅನಿಲ ಆಮದಿನ ಮೇಲೆ ಶೇ.15ರಷ್ಟು ಸುಂಕ ಹೇರಿದ ಚೀನಾ!

Trade War: ಅಮೆರಿಕದ ಕಲ್ಲಿದ್ದಲು, ಅನಿಲ ಆಮದಿನ ಮೇಲೆ ಶೇ.15ರಷ್ಟು ಸುಂಕ ಹೇರಿದ ಚೀನಾ!

Rupee-Down

Record Low: ರೂಪಾಯಿ ಮೌಲ್ಯ 87ಕ್ಕೆ ಕುಸಿತ: ಸಾರ್ವಕಾಲಿಕ ಕನಿಷ್ಠ

Nirmala-Sitharaman

Union Budget: ತೆರಿಗೆ ಮಿತಿ ಹೆಚ್ಚಳ, 1 ಕೋಟಿ ಜನರಿಗೆ ಅನುಕೂಲ: ನಿರ್ಮಲಾ ಸೀತಾರಾಮನ್‌

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

5

Uppinangady: ಜಾಗ ಮಂಜೂರಾದರೂ ಆರಂಭವಾಗದ ಅಂಬೇಡ್ಕರ್‌ ವಸತಿ ಶಾಲೆ

Governor sends back microfinance ordinance without signing it

Govt: ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಗೆ ಸಹಿ ಹಾಕದೆ ವಾಪಾಸ್‌ ಕಳುಹಿಸಿದ ರಾಜ್ಯಪಾಲರು

America: ಹತ್ತು ಜನರಿದ್ದ ವಿಮಾನ ಅಲಾಸ್ಕಾ ಬಳಿ ಕಣ್ಮರೆ-ತೀವ್ರ ಶೋಧ ಕಾರ್ಯಾಚರಣೆ!

America: ಹತ್ತು ಜನರಿದ್ದ ವಿಮಾನ ಅಲಾಸ್ಕಾ ಬಳಿ ಕಣ್ಮರೆ-ತೀವ್ರ ಶೋಧ ಕಾರ್ಯಾಚರಣೆ!

ಮಹಾ ಕುಂಭ ಭಕ್ತರಿಗಾಗಿ ಪ್ರಯಾಗ್‌ರಾಜ್ ನಿಂದ ತ್ರಿವೇಣಿ ಸಂಗಮಕ್ಕೆ ಹೆಲಿಕಾಪ್ಟರ್ ಸೇವೆ

ಮಹಾ ಕುಂಭ ಭಕ್ತರಿಗಾಗಿ ಪ್ರಯಾಗ್‌ರಾಜ್ ನಿಂದ ತ್ರಿವೇಣಿ ಸಂಗಮಕ್ಕೆ ಹೆಲಿಕಾಪ್ಟರ್ ಸೇವೆ

6-belagavi

Belagavi: ಮಹಾ ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ‌ನಾಲ್ವರು ಸೇರಿ ಆರು ಮಂದಿ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.