![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 27, 2020, 11:12 PM IST
ಅಹಮದಾಬಾದ್: ಗುಜರಾತ್ನ ಎಟಿಎಸ್ ಅಧಿಕಾರಿಗಳು ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಬಂಟ ಅಬ್ದುಲ್ ಮಜೀದ್ ಕುಟ್ಟಿ ಎಂಬಾತನನ್ನು 24 ವರ್ಷಗಳ ಬಳಿಕ ಜಾರ್ಖಂಡ್ನ ಜೆಮ್ಶೆಡ್ಪುರದಲ್ಲಿ ಬಂಧಿಸಿದ್ದಾರೆ.
ಈತ 1996ರಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಮತ್ತು ಅದಕ್ಕಾಗಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಾಗಿಸಿದ್ದ. ಈ ಘಟನೆ ಬಳಿಕ ಆತ ಮಲೇಷ್ಯಾಕ್ಕೆ ಪರಾರಿಯಾಗಿದ್ದ ಎಂದು ಸಂಶಯಿಸಲಾಗಿತ್ತು.
ವಿಚಾರಣೆ ವೇಳೆ 1996ರಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಬಗ್ಗೆ ಒಪ್ಪಿಕೊಂಡಿದ್ದಾನೆ. ಮೊಹಮ್ಮದ್ ಕಮಾಲ್ ಎಂಬ ತನ್ನ ಹೆಸರನ್ನು ಅಬ್ದುಲ್ ಮಜೀದ್ ಕುಟ್ಟಿ ಎಂದು ಬದಲಿಸಿದ್ದ.
ಇದನ್ನೂ ಓದಿ:ರಾಡಿನಿಂದ ತಲೆಗೆ ಬಡಿದು ದರೋಡೆ ಪ್ರಕರಣ: ರಿಕ್ಷಾ ಚಾಲಕ ಸೇರಿ ಇಬ್ಬರು ವಶಕ್ಕೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.