ಗುಜರಾತ್ ಫಲಿತಾಂಶ: ಜಾತಿ, ಧರ್ಮ ಆಧಾರಿತ ರಾಜಕೀಯ ಬುಡಮೇಲು: ಬಿಎಸ್ ವೈ

ವಿರೋಧ ಪಕ್ಷಗಳು ಇನ್ನಾದರೂ ಅಧಿಕಾರದ ಹಗಲು ಕನಸು ಕಾಣುವುದನ್ನು ಬಿಡಲಿ

Team Udayavani, Dec 8, 2022, 3:07 PM IST

yaddi

ಬೆಂಗಳೂರು : ಗುಜರಾತ್‌ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಹೊರಬರುತ್ತಿರುವ ಚುನಾವಣಾ ಫಲಿತಾಂಶಗಳು ಜಾತಿ ಮತ್ತು ಧರ್ಮ ಆಧಾರಿತ ಏಲ್ಲ ರಾಜಕೀಯ ಬುಡಮೇಲು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಎರಡೂ ರಾಜ್ಯಗಳ ಮತದಾರರು ಜಾತಿ ಮತ್ತು ಧರ್ಮ ಆಧಾರಿತ ರಾಜಕೀಯ ಲೆಕ್ಕಾಚಾರಗಳನ್ನು ಮೀರಿ ರಾಜ್ಯದ ಹಾಗೂ ದೇಶದ ಅಭಿವೃದ್ಧಿ ಮುಖ್ಯ ಎಂಬುದನ್ನು ಎತ್ತಿ ತೋರಿಸಿದ್ದಾರೆ. ಇದಕ್ಕಾಗಿ ನಾನು ಆ ರಾಜ್ಯಗಳ ಜನತೆಯನ್ನು ಹಾಗೂ ಮತದಾರರನ್ನು ಅಭಿನಂದಿಸುತ್ತೇನೆ. ಈ ದೇಶದ ಅಭಿವೃದ್ಧಿ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರದಿಂದ ಮಾತ್ರ ಸಾಧ್ಯ ಎಂಬುದು ಇದರಿಂದ ಸಾಬೀತಾಗಿದೆ ಎಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಗುಜರಾತ್‌ ಚುನಾವಣೆಯ ಫಲಿತಾಂಶವು ಒಂದು ಐತಿಹಾಸಿಕ ಅಭೂತಪೂರ್ವ ದಾಖಲೆಯನ್ನು ಸೃಷ್ಟಿಸಿದ್ದು, ಆ ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿದ ಖ್ಯಾತಿಯನ್ನು ಭಾರತೀಯ ಜನತಾ ಪಕ್ಷಕ್ಕೆ ಲಭಿಸಿದೆ. ಯಾರೂ ಏನೆ ಮಾತನಾಡಿದರೂ, ರಾವಣ, ಭಸ್ಮಾಸುರ ಎಂಬೆಲ್ಲ ವಿಶ್ಲೇಷಣೆಗಳನ್ನು ಮಾಡಿ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರ ವ್ಯಕ್ತಿತ್ವವನ್ನು ಹಾಳುಗೆಡವಬಹುದು ಎಂಬ ಭ್ರಮೆಯಲ್ಲಿದ್ದ ವಿರೋಧ ಪಕ್ಷಗಳಿಗೆ ದೇಶದ ಜನರು ತಕ್ಕ ಪಾಠ ಕಲಿಸಿದ್ದಾರೆ. ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ದೇಶವು ಸುಭದ್ರವಾಗಿದ್ದು, ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮುತ್ತಿದ್ದು, ವಿಶ್ವಗುರುವಾಗುವತ್ತ ದಾಪುಗಾಲಿಡುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯದಲ್ಲಿಯೂ ಸಹ ಭಾರತೀಯ ಜನತಾ ಪಕ್ಷವು ಮುಂದಿನ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ.ವಿರೋಧ ಪಕ್ಷಗಳು ಇನ್ನಾದರೂ ಅಧಿಕಾರದ ಹಗಲು ಕನಸು ಕಾಣುವುದನ್ನು ಬಿಟ್ಟು ಹಾಗೂ ಮಾನ್ಯ ಪ್ರಧಾನಿಗಳ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಿ ದೇಶದ ಅಭಿವೃದ್ಧಿ ಬಗ್ಗೆ ಹೆಚ್ಚು ಗಮನ ನೀಡಲು ಸಲಹೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.