![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 3, 2021, 4:01 PM IST
ಬೆಂಗಳೂರು : ‘ಕಾಂಗ್ರೆಸ್ ಪಕ್ಷ ಮುಳುಗುವ ಹಡಗು ಎಂದು ಬಣ್ಣಿಸಿದವರಿಗೆ ಹಾನಗಲ್ ಚುನಾವಣಾ ಫಲಿತಾಂಶ ಉತ್ತರ ನೀಡಿದೆ’ ಎಂದು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ‘ಉಪ ಚುನಾವಣೆ ಫಲಿತಾಂಶ ಕಾಂಗ್ರೆಸ್ ಮೂರು ಗುಂಪು,ಒಡೆದ ಮನೆ, ಮುಳುಗುವ ಹಡಗು ಎಂದೆಲ್ಲಾ ಬಣ್ಣಿಸಿದ್ದವರಿಗೆ ಸೂಕ್ತ ಉತ್ತರ ನೀಡಿದೆ’ ಎಂದರು.
‘ಹಾನಗಲ್ ಗೆಲುವು ಮಾತ್ರವಲ್ಲದೆ ಸಿಂದಗಿ ಯಲ್ಲಿ ನಮ್ಮ ಪಕ್ಷದ 40 ಸಾವಿರ ಮತ ಗಳಿಕೆ ಹೆಚ್ಚಾಗಿದೆ. ಇದರಿಂದ ಪಕ್ಷಕ್ಕೆ ಶಕ್ತಿ ಬಂದಿದೆ’ ಎಂದರು.
‘ಹಾನಗಲ್ ನಲ್ಲಿ ಮುಖ್ಯಮಂತ್ರಿ ಯವರು ಅಳಿಯ ಎಂದು ಇಡೀ ಸರಕಾರ ಕೊಂಡೊಯ್ದು ಕುಳಿಸಿ ಒತ್ತಡ ಆಮಿಷ ಒಡ್ಡಿದರು. ಆದರೆ ಅಲ್ಲಿನ ಜನ ಕಾಂಗ್ರೆಸ್ ಕೈ ಹಿಡಿದು ದೇಶಕ್ಕೆ ಸಂದೇಶ ರವಾನಿಸಿದ್ದಾರೆ’ ಎಂದರು.
‘ಜನರ ಜತೆ ಸ್ಪಂದನೆ ಮಾಡುವವರಿಗೆ ಮತದಾರ ಒಪ್ಪಿಕೊಳ್ಳುತ್ತಾರೆ ಎಂಬುದಕ್ಕೆ ಹಾನಗಲ್ ಫಲಿತಾಂಶ ಸಾಕ್ಷಿ’ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.