![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 26, 2021, 8:10 PM IST
ಹಾಸನ : ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯ ನರಳಾಟ ಕಂಡು ಪುತ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಹಿಮ್ಸ್ ಆಸ್ಪತ್ರೆಯ ಕೊರೊನಾ ವಿಭಾಗದ ಕಟ್ಟಡದಲ್ಲಿ ಸೋಮವಾರ ಬೆಳಕಿಗೆ ಬಂದಿದೆ.
ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಮಾದರೆ ಗ್ರಾಮದ ಶರತ್ ಕುಮಾರ್ (30) ಅವರು ಹಿಮ್ಸ್ ಆಸ್ಪತ್ರೆ 7ನೇ ಮಹಡಿಯಲ್ಲಿರುವ ನೀರಿನ ಟ್ಯಾಂಕ್ಗಳ ಪೈಪ್ ಗಳಿಗೆ ನೇಣು ಬಿಗಿದುಕೊಂಡಿದ್ದು, ಸೋಮವಾರ ಬೆಳಗ್ಗೆ ಆಸ್ಪತ್ರೆ ಸಿಬಂದಿ ಸ್ವಚ್ಛಗೊಳಿಸಲು ಹೋಗಿದ್ದಾಗ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸದಲ್ಲಿದ್ದ ಶರತ್ ಕುಮಾರ್ ಅವರು, ಕೆಲವು ದಿನಗಳ ಹಿಂದೆಯಷ್ಟೇ ಗ್ರಾಮಕ್ಕೆ ಬಂದಿದ್ದರು. 10 ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ತಾಯಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಆಕೆ ಚೇತರಿಸಿಕೊಂಡಿಲ್ಲ. ರವಿವಾರ ರಾತ್ರಿ ಸಹೋದರ ಶಶಿಕುಮಾರ್ರಿಗೆ ಫೋನ್ ಮಾಡಿದ್ದ ಶರತ್, “ಅಮ್ಮ ತುಂಬಾ ನೋವು ಅನುಭವಿಸುತ್ತಿದ್ದಾರೆ. ಅದನ್ನು ನೋಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನೀನು ಆಸ್ಪತ್ರೆಗೆ ಬಂದು ಅಮ್ಮನನ್ನು ನೋಡು’ ಎಂದಿದ್ದರು ಎನ್ನಲಾಗಿದೆ. ಸೋಮವಾರ ಬೆಳಗ್ಗೆ ಶಶಿಕುಮಾರ್ ಆಸ್ಪತ್ರೆಗೆ ಬಂದು ಫೋನ್ ಮಾಡಿದಾಗ ಶರತ್ ಕರೆಯನ್ನು ಸ್ವೀಕರಿಸಲಿಲ್ಲ.
ಇದನ್ನೂ ಓದಿ :ಮಂಗಳೂರು ಕಾರಾಗೃಹದಲ್ಲಿ ಹಲ್ಲೆ ಪ್ರಕರಣ : ಕೇರಂ ಬೋರ್ಡ್, ಟ್ಯೂಬ್ಲೈಟ್ನಿಂದ ಆಯುಧ ತಯಾರಿ !
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.