ChatGPT ತಯಾರಿಸಿದ ಓಪನ್‌ ಎಐ ಕಂಪನಿಯ ಸಿಇಒ ಸ್ಯಾಮ್‌ ಆಲ್ಟ್‌ ಮನ್‌ ಹುದ್ದೆಯಿಂದ ವಜಾ


Team Udayavani, Nov 18, 2023, 10:59 AM IST

ChatGPT ತಯಾರಿಸಿದ ಓಪನ್‌ ಎಐ ಕಂಪನಿಯ ಸಿಇಒ ಸ್ಯಾಮ್‌ ಆಲ್ಟ್‌ ಮನ್‌ ಹುದ್ದೆಯಿಂದ ವಜಾ

ವಾಷಿಂಗ್ಟನ್:‌ ಸುಮಾರು ಒಂದು ವರ್ಷದ ಹಿಂದೆ ChatGPTಯನ್ನು ತಯಾರಿಸಿದ್ದ ಓಪನ್‌ ಎಐ ಕಂಪನಿ ಇದೀಗ ಮೈಕ್ರೋಸಾಫ್ಟ್‌ ಬೆಂಬಲಿತ ಸಂಸ್ಥೆಯನ್ನು ಮುನ್ನಡೆಸುವ ಸಾಮರ್ಥ್ಯ ಇಲ್ಲದ ಸಿಇಒ ಸ್ಯಾಮ್‌ ಆಲ್ಟಾಮನ್‌ ಅವರನ್ನು ಹುದ್ದೆಯಿಂದ ವಜಾಗೊಳಿಸಿರುವುದಾಗಿ ತಿಳಿಸಿದೆ.

ಇದನ್ನೂ ಓದಿ:Betting: ಬೆಟ್ಟಿಂಗ್‌ನ ಮಾಸ್ಟರ್‌ ಬುಕ್ಕಿ ಬಂಧನ, 41 ಲಕ್ಷ ರೂ. ವಶ

ಮೈಕ್ರೋಸಾಫ್ಟ್‌ ಬೆಂಬಲಿತ ಓಪನ್‌ ಎಐ ಕಂಪನಿ ತಿಂಗಳಿಗೆ ಕೋಟ್ಯಂತರ ರೂಪಾಯಿ ಆದಾಯಗಳಿಸುತ್ತಿತ್ತು. ಚಾಟ್‌ ಜಿಪಿಟಿ ಎಂಬ ತಂತ್ರಜ್ಞಾನವನ್ನು ಬಿಡುಗಡೆ ಮಾಡುವ ಮೂಲಕ ಟೆಕ್‌ ಲೋಕದಲ್ಲಿ ದೊಡ್ಡ ಸಂಚಲನ ಹುಟ್ಟು ಹಾಕಿತ್ತು. ಅದಕ್ಕೆ ಕಾರಣ ಆರ್ಟಿಫಿಸಿಯಲ್‌ ಇಂಟೆಲಿಜೆನ್ಸ್‌ ನ ಚಾಟ್‌ ಬೋಟ್‌ ಕೆಲವೇ ಸೆಕೆಂಡ್ಸ್‌ ಗಳಲ್ಲಿ ನಮಗೆ ಬೇಕಾದ ಮಾಹಿತಿ, ಪದ್ಯ, ಕಲೆಯನ್ನು ರಚಿಸಿ ಕೊಡುತ್ತಿರುವುದು.

ಓಪನ್‌ ಎಐ ಕಂಪನಿಯ ಸಿಇಒ ಆಲ್ಟ್‌ ಮನ್‌ (38ವರ್ಷ) ಆಡಳಿತ ಮಂಡಳಿಯೊಂದಿಗೆ ನಿರಂತರವಾದ ಯಾವುದೇ ಸಂಪರ್ಕ ಹೊಂದಿಲ್ಲ. ಅಷ್ಟೇ ಅಲ್ಲ ಕಂಪನಿಯನ್ನು ಮುನ್ನಡೆಸುವ ವಿಶ್ವಾಸವನ್ನು ಕಳೆದುಕೊಂಡಿದ್ದರಿಂದ ಹುದ್ದೆಯಿಂದ ವಜಾಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಓಪನ್‌ ಎಐ ಮಂಡಳಿ ಬಿಡುಗಡೆಗೊಳಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ.

ಓಪನ್‌ ಎಐ ಮುನ್ನಡೆಸಿಕೊಂಡು ಹೋಗುವ ಸಾಮರ್ಥ್ಯ ಆಲ್ಟಮನ್‌ ಗೆ ಇಲ್ಲ ಎಂಬುದು ಮಂಡಳಿಗೆ ಮನವರಿಕೆಯಾಗಿದೆ. ಓಪನ್‌ ಎಐ ಕಂಪನಿಗಾಗಿ ಮೈಕ್ರೋಸಾಫ್ಟ್‌ ಬಿಲಿಯನ್‌ ಗಟ್ಟಲೇ ಹಣವನ್ನು ಹೂಡಿಕೆ ಮಾಡಿರುವುದಾಗಿ ವರದಿ ತಿಳಿಸಿದೆ.

ಓಪನ್‌ ಎಐ ಕಂಪನಿಗೆ ಸ್ಯಾಮ್‌ ಆಲ್ಟ್‌ ಮನ್‌ ಅವರ ಕೆಲವು ಕೊಡುಗೆಯನ್ನು ಶ್ಲಾಘಿಸಿದ್ದು, ಶೀಘ್ರದಲ್ಲೇ ನೂತನ ಸಿಇಒ ನೇಮಕ ಮಾಡುವುದಾಗಿ ತಿಳಿಸಿದೆ. ಏತನ್ಮಧ್ಯೆ ಆಲ್ಟಮನ್‌ ಅವರ ಸ್ಥಾನಕ್ಕೆ ಹಂಗಾಮಿಯಾಗಿ ಕಂಪನಿಯ ಚೀಫ್‌ ಟೆಕ್ನಾಲಜಿ ಅಧಿಕಾರಿ ಮೀರಾ ಮುರಾಟಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕಂಪನಿ ಪ್ರಕಟನೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.