ಉಳ್ಳಾಲ, ಹರೇಕಳ, ಪಾವೂರು ಭಾಗದಲ್ಲಿ ಗಾಳಿ ಮಳೆ : ಧರೆಗುರುಳಿದ ವಿದ್ಯುತ್ ಕಂಬಗಳು


Team Udayavani, Apr 11, 2021, 11:51 PM IST

ಉಳ್ಳಾಲ, ಹರೇಕಳ, ಪಾವೂರು ಭಾಗದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

ಉಳ್ಳಾಲ: ಉಳ್ಳಾಲ ಸೇರಿದಂತೆ, ಹರೇಕಳ, ಪಾವೂರು, ಎಲಿಯಾರ್ ಬಳಿ ಭಾನುವಾರ ರಾತ್ರಿ ಅಕಾಲಿಕ ಗುಡುಗು ಗಾಳಿ ಸಹಿತ ಮಳೆಯಿಂದಾಗಿ ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು ರಸ್ತೆ ಸಂಪರ್ಕ ವ್ಯತ್ಯವಾಗಿದ್ದು ಸ್ಥಳೀಯರು ಸೇರಿದಂತೆ ಮೆಸ್ಕಾಂನ ಸಿಬಂದಿಗಳು ತಡರಾತ್ರಿವರೆಗೂ ತೆರವು ಕಾರ್ಯ ನಡೆಸಿದರು.

ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲಯಾರ್ – ನ್ಯೂಪಡ್ಪು ಸಂಪರ್ಕಿಸುವ ಐಕು ಬಳಿ ಮುಖ್ಯ ರಸ್ತೆಗೆ ಮರ ಉರುಳಿಬಿದ್ದು ಸುಮಾರು 6ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನಡು ರಸ್ತೆಗೆ ಉರುಳಿ ಬಿದ್ದಿದ್ದು, ಈ ಸಂದರ್ಭದಲ್ಲಿ ವಾಹನ ಸಂಚಾರ ಇಲ್ಲದ ಕಾರಣ ದೊಡ್ಡ ಅವಘಡ ತಪ್ಪಿದಂತಾಗಿದೆ.

ಉಲ್ಲಾಸ್ ನಗರ ವ್ಯಾಪ್ತಿಯಲ್ಲಿ ಒಂದೆರಡು ಮನೆಗಳಿಗೆ ಸಣ್ಣ ಪುಟ್ಟ ಹಾನಿಯಾಗಿದ್ದು, ಒಂದು ಮನೆಗೆ ಭಾಗಷ ಹಾನಿಯನ್ನು ಉಂಟುಮಾಡಿದೆ.

ಸ್ಥಳದಲ್ಲಿ ಸಾರ್ವಜನಿಕರಿಂದ ತ್ವರಿತ ಶ್ರಮದಾನ ಕಾರ್ಯವು ನಡೆಯುತ್ತಿದೆ.

ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿ ಅಬ್ದುಲ್ ಬಶೀರ್ ಎಸ್.ಎಂ‌ ಅವರ ನೇತೃತ್ವದಲ್ಲಿ ಯುವಕರು ತೆರವು ಕಾರ್ಯವನ್ಬು ನಡೆಸಿದರು. ನ್ಯೂ ಪಡ್ಪುವಿನಿಂದ ಪಾವೂರು ಕಡವಿನ ಬಳು ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಸ್ಥಳೀಯರು ತೆರವುಗೊಳಿಸಿದರು. ಪಾವೂರು ಗ್ರಾಮದ ಇನೋಳಿ ಬಳಿಯೂ ಮರ ಉರುಳಿ ಅನೇಕ ವಿದ್ಯುತ್ ಕಂಬಗಳು ಧರೆಗೆ ಉರುಳಿ ಬಿದ್ದಿದ್ದು, ಕೊಣಾಜೆ ವಲಯದಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಮೆಸ್ಕಾಂ ಹಿರಿಯ ಅಭಿಯಂತರ ದಯಾನಂದ್ ನೇತೃತ್ವದಲ್ಲಿ‌ಮೆಸ್ಕಾಂ ಸಿಬಂದಿಗಳು ತೆರವು ಕಾರ್ಯದಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.