![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Mar 16, 2022, 1:07 PM IST
ಬೆಂಗಳೂರು : ಹಿಜಾಬ್ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಆಕ್ರೋಶ ಹೊರ ಹಾಕಿರುವ ಅಮೀರ್-ಇ-ಶರಿಯತ್ ನಾಳೆ, ಮಾರ್ಚ್ 17 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಕೋರ್ಟ್ ತೀರ್ಪು ನಿರಾಶಾದಾಯಕವಾಗಿದ್ದು, ನಾಳೆ ಶಾಂತಿಯುತವಾಗಿ ಬಂದ್ ನಡೆಸಬೇಕು ಎಂದು ಅಮೀರ್-ಇ-ಶರಿಯತ್ ಮುಖಂಡ ಮೌಲಾನಾ ಸಗೀರ್ ಅಹಮದ್ ಕರೆ ನೀಡಿದ್ದಾರೆ.
ಬಲವಂತದ ಬಂದ್ ಆಗಲಿ, ಜಾಥಾ , ಮೆರವಣಿಗೆ ಆಗಲಿ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.
”ಹಿಜಾಬ್ ಧರಿಸಿವುದು ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ಸಂಹಿತೆ ಕುರಿತಾಗಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ, ಇದನ್ನು ಪ್ರಶ್ನಿಸುವಂತಿಲ್ಲ” ಎಂದು ಹೈಕೋರ್ಟ್ ತೀರ್ಪು ನೀಡಿತ್ತು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.