ದೇಶ ರಕ್ಷಣೆಯಲ್ಲಿ ನಿರತರಾಗಿರುವ ವೀರ ಯೋಧರ ಹಾಗೂ ಅವಲಂಬಿತರ ಪುನರ್ವಸತಿಗೆ ಸರಕಾರ ಬದ್ಧ: ಆರಗ ಜ್ಞಾನೇಂದ್ರ


Team Udayavani, Dec 7, 2022, 12:55 PM IST

ದೇಶ ರಕ್ಷಣೆಯಲ್ಲಿ ನಿರತರಾಗಿರುವ ವೀರ ಯೋಧರ ಹಾಗೂ ಅವಲಂಬಿತರ ಪುನರ್ವಸತಿಗೆ ಸರಕಾರ ಬದ್ಧ: ಆರಗ ಜ್ಞಾನೇಂದ್ರ

ಬೆಂಗಳೂರು: ಗಡಿಗಳಲ್ಲಿ, ಗಾಳಿ, ಮಳೆ ಚಳಿ ಎನ್ನದೆ, ನಮ್ಮ ದೇಶದ ಸಾರ್ವಭೌಮತೆ ಹಾಗೂ ನಾಗರಿಕರ ಆಸ್ತಿ ಪಾಸ್ತಿ, ಪ್ರಾಣ ರಕ್ಷಣೆಗೆ, ತಮ್ಮ ಜೀವವನ್ನೇ ತ್ಯಾಗ ಮಾಡುವ, ಸೈನಿಕರ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರ ಪುನರ್ವಸತಿ,  ಹಾಗೂ ಅಭಿವೃದ್ದಿಗೆ,  ಶ್ರಮಿಸುವುದು, ಎಲ್ಲಾ ನಾಗರಿಕರ ಕರ್ತವ್ಯವಾಗಿದೆ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರವರು ಹೇಳಿದರು.

ಸಚಿವರು, ಇಂದು,  ರಾಜ ಭವನ ದಲ್ಲಿ ಆಯೋಜಿಸಲಾಗಿದ್ದ,  ಸಶಸ್ತ್ರ ಪಡೆಗಳ ದಿನಾಚರಣೆ ಸಮಾರಂಭದಲ್ಲಿ, ಮಾಜಿ ಸೈನಿಕರು ಹಾಗೂ ಅವರ ಕುಟುಂಬ ಸದಸ್ಯರನ್ನು ಉದೇಶಿಸಿ, ಮಾತನಾಡಿದರು.

ಸಶಸ್ತ್ರ ಪಡೆಗಳ ಯೋಧರು, ಗಡಿಗಳಲ್ಲಿ ಅನನ್ಯ ಸೇವೆಯನ್ನು ಮಾಡುತ್ತಾ, ಅಗತ್ಯ ಸಂದರ್ಭದಲ್ಲಿ, ದೇಶದ ಆಂತರಿಕ ಭದ್ರತೆ ಹಾಗೂ ನೈಸರ್ಗಿಕ ಪ್ರಕೋಪ ಸಂದರ್ಭ ಗಳಲ್ಲಿಯೂ, ನಾಗರಿಕರ ರಕ್ಷಣೆಗೆ ಧಾವಿಸುತ್ತಾರೆ.

ಕರ್ನಾಟಕ ಸರಕಾರವು, ಯೋಧರ ಹಾಗೂ ಅವರ ಕುಟುಂಬ ಸದಸ್ಯರ ನೆರವಿಗೆ, ಯಾವಾಗಲೂ ಸಿದ್ಧವಿದೆ, ಎಂದೂ ಭರವಸೆ ನೀಡಿದರು.

ಇದೇ ಸಂಧರ್ಬದಲ್ಲಿ, ಸಚಿವರು ಹಾಗೂ ಮಾನ್ಯ ರಾಜ್ಯಪಾಲ ರಾದ ಶ್ರೀ ತಾವಾರ್ ಚಂದ್ ಗೆಹ್ಲೋಟ್ ಅವರು, ದೇಶದ ರಕ್ಷಣಾ ಕಾರ್ಯದಲ್ಲಿ, ವೀರ ಮರಣ ಹೊಂದಿದ ಕುಟುಂಬ ಸದಸ್ಯರಿಗೆ, ಪರಿಹಾರದ ಚೆಕ್ಕನ್ನು ವಿತರಿಸಿದರು.

ಇದೇ ಸಂಧರ್ಬದಲ್ಲಿ, ಆರ್ಮ್ಸ್ ಫ್ಲ್ಯಾಗ್ ಫಂಡ್ ಗಾಗಿ, ತಮ್ಮ ಕಾಣಿಕೆ ನೀಡಿದರು.

ರಾಜ್ಯಪಾಲ ಶ್ರೀ ತಾವರ್ ಚಂದ್ ಗೆಹ್ಲೋಟ್ ಹಾಗೂ ಸಚಿವರು, ಫ್ಲ್ಯಾಗ್ ಡೇ ಫಂಡ್ ಗಾಗಿ ಅತ್ಯಂತ ಹೆಚ್ಚು ಕಾಣಿಕೆ ಸಂಗ್ರಹಿಸಿದ ವರಿಗೆ, ಪ್ರೋತಹಕ ಪಾರಿತೋಷಕ ವನ್ನು ವಿತರಿಸಿದರು.

ಕಳೆದ ವರ್ಷದಲ್ಲಿ ಸಶಸ್ತ್ರ ಸೇನಪಡೆಗಳ ದ್ವಜ ನಿಧಿಗೆ ಒಟ್ಟು ದಾಖಲೆಯ ಒಂದು ಕೋಟಿ ಎಂಬತ್ತೇಳು ಲಕ್ಷರೂಪಯಿಗಳ, ಸಂಗ್ರಹವಾಗಿದೆ, ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಲಾಯಿತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.