ಪರಪ್ಪನ ಅಗ್ರಹಾರದಲ್ಲಿ ಅಕ್ರಮ ಚುಟುವಟಿಕೆ: ಶೀಘ್ರ ಕ್ರಮವೆಂದ ಗೃಹ ಸಚಿವರು

ರೌಡಿ ಶೀಟರ್ ಗೆ ಜೈಲು ಅಧಿಕಾರಿಗಳಿಂದ ವಿಶೇಷ ಆರೈಕೆ...!!

Team Udayavani, Jan 25, 2022, 6:24 PM IST

araga

ಶಿವಮೊಗ್ಗ: ಪರಪ್ಪನ ಅಗ್ರಹಾರದಲ್ಲಿ ಅಕ್ರಮ ಚುಟುವಟಿಕೆಗಳ ಬಗ್ಗೆ ತನಿಖೆಯನ್ನು ನಡೆಸುತ್ತೆವೆ, ತಪ್ಪಿತಸ್ಥ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ರೌಡಿ ಶೀಟರ್ ಗೆ ಜೈಲು ಅಧಿಕಾರಿಗಳಿಂದ ವಿಶೇಷ ಆರೈಕೆ ನೀಡಲಾಗುತ್ತಿರುವ ವಿಡಿಯೋ ವೈರಲ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಭಯೋತ್ಪಾದನೆ, ತೀವ್ರ ಕುಕೃತ್ಯದಲ್ಲಿ ಭಾಗಿಯಾದವರು ಇರುವ ಸೆಲ್ ಗಳಿಗೆ ನಿಯಂತ್ರಣ ಹಾಕುತ್ತೇವೆ. ಪರಪ್ಪನ ಅಗ್ರಹಾರದಲ್ಲಿ ಜಾಮರ್ ಅಳವಡಿಸುವ ಬಗ್ಗೆ ಯೋಚನೆ ಮಾಡಲಾಗುತ್ತಿದೆ.ಈ ಬಗ್ಗೆ ಸಿಎಂ ಜೊತೆ ಮಾತನಾಡಿ, ಕ್ರಮಕೈಗೊಳ್ಳುತ್ತೇವೆ ಎಂದರು.

ಇತ್ತೀಚಿಗೆ ನಾವು ಬಿಗಿಯಾದ ಕ್ರಮ ತೆಗೆದುಕೊಳ್ಳುತ್ತೀದ್ದೇವೆ.‌ ನಾನು ಸಹ ವಿವರ ಕೇಳಿದ್ದೇನೆ ಎಂದರು.

ಏನೂ ತೊಂದರೆ ಇಲ್ಲ

ಉಸ್ತುವಾರಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಉಸ್ತುವಾರಿಯಾಗಿ ನನಗೆ ಏನೂ ತೊಂದರೆ ಇಲ್ಲ.ಚಿಕ್ಕಮಗಳೂರು ಜಿಲ್ಲೆ ನನಗೆ ಗೊತ್ತಿತ್ತು.. ತುಮಕೂರು ಹೊಸದು ನನಗೆ ಒಂದು ಸಂತೋಷವೆಂದರೆ ಇದ್ದಲ್ಲೇ ಇರೋದಕ್ಕಿಂತ ಹೊಸ ಹೊಸ ಸ್ಥಳಗಳಿಗೆ ಹೋಗಬೇಕು.ಅಲ್ಲಿನ ಸಮಸ್ಯೆ ಅರ್ಥ ಮಾಡ್ಕೋಬೇಕು. ಸಮಸ್ಯೆಗಳನ್ನು ಬಿಡಿಸುವ ಯೋಗ್ಯತೆ ನಮಗೆ ಬರಬೇಕು.ಅದೇ ನಮಗೆ ಇರುವಂತಹ ಚಾಲೆಂಜ್. ಅದನ್ನ ನಾನು ಮಾಡ್ತೇನೆ. ಯಾವುದೇ ತೊಂದರೆ ಇಲ್ಲ. ಇವತ್ತೇ ಹೋಗಿ ತುಮಕೂರಿನಲ್ಲಿ ನಿಲ್ಲುತ್ತೇನೆ. ನಾಳೆ ಧ್ವಜಾರೋಹಣ ನೆರವೇರಿಸಿ, ಸಾಧ್ಯವಾದರೆ ಕೋವಿಡ್ ನಿರ್ವಹಣೆ ಸಭೆ ಕೂಡ ಮಾಡುತ್ತೇನೆ ಎಂದರು.

ನನ್ನ ಬಗ್ಗೆ ಅವರಿಗೆ ಬಹಳ ಖಾತರಿ

ಯಾವುದೇ ಜಿಲ್ಲೆ ಕೊಟ್ಟರೂ ಮಂತ್ರಿಗಳಿಗೆ ಒಳ್ಳೆಯದಾಗುತ್ತೆ.‌ ಹೋಗಿ ಕೆಲಸ ಮಾಡಬೇಕು.ಸ್ವಕ್ಷೇತ್ರದಲ್ಲಿ ಹಿರಿಯರಾದ ಈಶ್ವರಪ್ಪನವರು ಇದ್ದರು.ನನಗೆ ಮಲೆನಾಡು ಸರಿಯಾಗುತ್ತದೆ ಎಂದು ಸಿಎಂ ಅವರಿಗೂ ಹೇಳಿದ್ದೆ. ಅವರಿಗೆ ಅನಿಸಿರಬೇಕು. ನಾನು ಸ್ವಲ್ಪ ಬಯಲುಸೀಮೆಗೆ ಬರಲಿ ಅಂತಾ. ನನ್ನ ಬಗ್ಗೆ ಅವರಿಗೆ ಬಹಳ ಖಾತರಿ. ಅದಕ್ಕೆ ಕೊಟ್ಟಿದ್ದಾರೆ. ನಾನು ಸಂತೋಷದಿಂದ ಸ್ವೀಕರಿಸಿ ಮಾಡುತ್ತೇನೆ ಎಂದರು.

ಯತ್ನಾಳ್ ನಮ್ಮ ಸ್ನೇಹಿತರು.ಆ ರೀತಿ ಏನೂ ಇಲ್ಲ‌.ಇವತ್ತು ಜಗತ್ತೇ ಬಿಜೆಪಿ ಕಡೆ ನೋಡುತ್ತಿದೆ.ಹೀಗಿದ್ದಾಗ ಯಾರಾದರೂ ಬಿಟ್ಟೋಗ್ತಾರೇನ್ರೀ…?ಹೋದರೆ ಅವರಿಗೆ ಪ್ರಯೋಜನ ಇಲ್ಲ.ಒಳ್ಳೆಯ ಭವಿಷ್ಯ ಇಲ್ಲ ಎಂದರು.

ಟಾಪ್ ನ್ಯೂಸ್

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಯಶ್‌ಪಾಲ್‌ ಸುವರ್ಣ ಮನವಿ

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

1-swati

Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್

1-aas

OTT platforms; ನೀತಿಸಂಹಿತೆಗೆ ಬದ್ಧರಾಗಿರಿ: ಅಶ್ಲೀ*ಲ ಜೋಕ್ ಗಳ ವಿರುದ್ಧ ಕೇಂದ್ರ ಎಚ್ಚರಿಕೆ

Mollywood: ‘ದೃಶ್ಯಂ -3ʼ ಬರುವುದು ಅಧಿಕೃತ.. ಮೋಹನ್‌ ಲಾಲ್‌ ಕೊಟ್ರು ಬಿಗ್‌ ಅಪ್ಡೇಟ್

Mollywood: ‘ದೃಶ್ಯಂ -3ʼ ಬರುವುದು ಅಧಿಕೃತ.. ಮೋಹನ್‌ ಲಾಲ್‌ ಕೊಟ್ರು ಬಿಗ್‌ ಅಪ್ಡೇಟ್

Tourist Place: ಸಾಂಪ್ರದಾಯಿಕ ಸೌಂದರ್ಯದ ವಾರಾಣಸಿಯ ಹತ್ತು ಪ್ರಸಿದ್ಧ ಪ್ರವಾಸಿ ತಾಣಗಳು…

Tourist Place: ಸಾಂಪ್ರದಾಯಿಕ ಸೌಂದರ್ಯದ ವಾರಾಣಸಿಯ ಹತ್ತು ಪ್ರಸಿದ್ಧ ಪ್ರವಾಸಿ ತಾಣಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ED notice cannot be issued after returning MUDA site: Lawyer Sandesh Chauta

MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ

Davanagere: I can’t say anything about the Hebbalkar-Ravi case: Speaker UT Khader

Davanagere: ಹೆಬ್ಬಾಳ್ಕರ್‌- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್‌ ಖಾದರ್

Gadag: ಸಾಲ ನೀಡುವಾಗ ಗಿರವಿ, ಶ್ಯೂರಿಟಿ ಇಟ್ಟುಕೊಳ್ಳುವುದು ಅಪರಾಧ: ಡಿಸಿ

Gadag: ಸಾಲ ನೀಡುವಾಗ ಗಿರವಿ, ಶ್ಯೂರಿಟಿ ಇಟ್ಟುಕೊಳ್ಳುವುದು ಅಪರಾಧ: ಡಿಸಿ ಸಿ.ಎನ್. ಶ್ರೀಧರ

Chikkamagaluru: ಕಾಫಿನಾಡಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ನಿಗೂಢ ಸಾವು

Chikkamagaluru: ಕಾಫಿನಾಡಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ನಿಗೂಢ ಸಾವು

ಅನ್ನಭಾಗ್ಯದಡಿ ಇನ್ನು ಅಕ್ಕಿ ಭಾಗ್ಯ; ಕೇಂದ್ರದಿಂದ ಅಕ್ಕಿ ಪೂರೈಕೆ ಕಾರಣ ರಾಜ್ಯದ ಈ ನಿರ್ಧಾರ

ಅನ್ನಭಾಗ್ಯದಡಿ ಇನ್ನು ಅಕ್ಕಿ ಭಾಗ್ಯ; ಕೇಂದ್ರದಿಂದ ಅಕ್ಕಿ ಪೂರೈಕೆ ಕಾರಣ ರಾಜ್ಯದ ಈ ನಿರ್ಧಾರ

MUST WATCH

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

ಹೊಸ ಸೇರ್ಪಡೆ

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

9

Malpe: ಮಕ್ಕಳಿಗೆ ಪರೀಕ್ಷೆ: ಪ್ರವಾಸಿಗರ ಇಳಿಕೆ

6

Kundapura: ಸರ್ವಿಸ್‌ ರಸ್ತೆಗೂ ಸಿಗಲಿ ಡಾಮರು ಭಾಗ್ಯ!

kota-ss

Railway track case: ಮಕ್ಕಳೆಂದು ಸುಮ್ಮನಿರದೆ ಹುನ್ನಾರ ಬಯಲಿಗೆಳೆಯಬೇಕು: ಸಂಸದ ಕೋಟ

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಯಶ್‌ಪಾಲ್‌ ಸುವರ್ಣ ಮನವಿ

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.