ದಾಂತೇವಾಡದ ಪರ್ವಾತರಣ್ಯ ಪ್ರದೇಶದಲ್ಲಿ ಗ್ರೆನೇಡ್ ಲಾಂಚರ್ ಪತ್ತೆ
Team Udayavani, Mar 27, 2021, 8:20 PM IST
ರಾಯಪುರ: ಛತ್ತೀಸ್ಗಡದ ದಾಂತೇವಾಡ ಜಿಲ್ಲೆಯ ಘೊಟಿಯ ಹಳ್ಳಿಯ ಸಮೀಪವಿರುವ ಪರ್ವಾತರಣ್ಯ ಪ್ರದೇಶದಲ್ಲಿ ಗ್ರೆನೇಡ್ ಹಾರಿಸಬಲ್ಲ ಸಾಧನವೊಂದು ದೊರೆತಿದೆ. ಇದನ್ನು ನೋಡಿ ಸ್ವತಃ ಭದ್ರತಾಪಡೆಗಳು ಅಚ್ಚರಿಪಟ್ಟಿವೆ.
ಇಲ್ಲಿ ಗ್ರೆನೇಡ್ ಹಾರಿಸುವ ಸಾಧನವೊಂದು ಪತ್ತೆಯಾಗಿದ್ದು ಇದೇ ಮೊದಲು ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.
ಘೊಟಿಯ ಸಮೀಪದ ಪರ್ವತದಲ್ಲಿ ಮಾವೋವಾದಿಗಳು ಅವಿತು ಕುಳಿತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನಾಧರಿಸಿ; ಅರೆಸೇನಾಪಡೆ, ವಿಶೇಷ ಕಾರ್ಯಪಡೆ, ಜಿಲ್ಲಾ ಮೀಸಲು ಪೇದೆಗಳು ಅಡಗುತಾಣದತ್ತ ಧಾವಿಸಿದರು. ಪೊಲೀಸರು ಹತ್ತಿರಬಂದಿದ್ದು ಗೊತ್ತಾದ ಕೂಡಲೇ ಮಾವೋವಾದಿಗಳು ಯದ್ವಾತದ್ವಾ ಗುಂಡು ಹಾರಿಸಿ, ಪರಾರಿಯಾಗಿದ್ದಾರೆ.
ಶೋಧ ಮುಂದುವರಿಸಿದ ಪೊಲೀಸರಿಗೆ ಈ ಗ್ರೆನೇಡ್ ಲಾಂಚರ್ ಸಿಕ್ಕಿದೆ.
ಇದನ್ನೂ ಓದಿ :ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ 54 ಭಾರತೀಯ ಮೀನುಗಾರರ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Naxalites Encounter: ಛತ್ತೀಸ್ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!
Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ
Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…
Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.