ಭಾರತದಲ್ಲಿ 24ಗಂಟೆಯಲ್ಲಿ 4,858 ಕೋವಿಡ್ ಸೋಂಕು ಪ್ರಕರಣ ಪತ್ತೆ, 18 ಮಂದಿ ಸಾವು

24ಗಂಟೆಯಲ್ಲಿ ದೇಶದಲ್ಲಿ 105 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ

Team Udayavani, Sep 19, 2022, 11:27 AM IST

ಭಾರತದಲ್ಲಿ 24ಗಂಟೆಯಲ್ಲಿ 4,858 ಕೋವಿಡ್ ಸೋಂಕು ಪ್ರಕರಣ ಪತ್ತೆ, 18 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 4,858 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,45,39,046 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಸೆ.19) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಬಂಟರ ಕಾರ್ಯಕ್ರಮಗಳಿಗೆ ನನ್ನನ್ನು ಕರೆಯಲು ಮರೆಯಬೇಡಿ: ಡಿಸಿಎಂ ಫಡ್ನವೀಸ್‌

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 48,027ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೋವಿಡ್ ನಿಂದ 18 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,355ಕ್ಕೆ ತಲುಪಿದೆ.

ಭಾರತದಲ್ಲಿನ ಕೋವಿಡ್ ಚೇತರಿಕೆ ದರ 98.71ರಷ್ಟಿದೆ. 24ಗಂಟೆಯಲ್ಲಿ ದೇಶದಲ್ಲಿ 105 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಚಿವಾಲಯದ ಅಂಕಿಅಂಶದಲ್ಲಿ ವಿವರಿಸಿದೆ.

ದೇಶದಲ್ಲಿನ ಪ್ರತಿದಿನದ ಪಾಸಿಟಿವಿಟಿ ದರ ಶೇ.2.76ಕ್ಕೆ ಏರಿಕೆಯಾಗಿದ್ದು, ವಾರದ ಪಾಸಿಟಿವಿಟಿ ದರ ಶೇ.1.78ರಷ್ಟಿದೆ. ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,39,62,664 ಕೋಟಿಗೆ ಏರಿಕೆಯಾಗಿದೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.