![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 16, 2021, 10:50 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 30,570 ಹೊಸ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, 431 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಸೆಪ್ಟೆಂಬರ್ 16) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಕುಂದಾಪುರ ಮೂಲದ ವ್ಯಕ್ತಿಯ ಮನೆಗೆ ನುಗ್ಗಿ ಕೊಲೆ
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,33,47,325ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ ಒಟ್ಟು 4,43,928ಕ್ಕೆ ತಲುಪಿದೆ ಎಂದು ಅಂಕಿಅಂಶದಲ್ಲಿ ವಿವರಿಸಲಾಗಿದೆ.
ಕಳೆದ 24ಗಂಟೆಗಳಲ್ಲಿ 38,303 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 3,25,60,474ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,42,923ಕ್ಕೆ ತಲುಪಿದೆ. ಕಳೆದ 24ಗಂಟೆಗಳಲ್ಲಿ 8,164 ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ ಕಂಡಿದೆ.
ಭಾರತದಲ್ಲಿನ ಚೇತರಿಕೆ ಪ್ರಮಾಣ ಶೇ.97.64ಕ್ಕೆ ಏರಿಕೆಯಾಗಿದ್ದು, ವಾರದ ಪಾಸಿಟಿವಿಟಿ ದರ 1.93ರಷ್ಟಿದ್ದು, ಇದು ಕಳೆದ 83 ದಿನಗಳ ಬಳಿಕದ ಅತೀ ಕಡಿಮೆ ಪ್ರಮಾಣದ ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.