![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 12, 2023, 6:11 PM IST
ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ ಲ್ಯಾಂಡ್ಸ್ ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ದೀಪಾವಳಿ ಸಂಭ್ರಮದ ಬ್ಯಾಟಿಂಗ್ ವೈಭವ ತೋರಿದೆ. ಕೆ.ಎಲ್.ರಾಹುಲ್ ಸ್ಪೋಟಕ ಶತಕ ಸಿಡಿಸಿ ಸಂಭ್ರಮಿಸಿದರೆ, ಶ್ರೇಯಸ್ ಅಯ್ಯರ್ ಅತ್ಯಮೋಘ ಶತಕ ಸಿಡಿಸಿ ಅಜೇಯರಾಗಿ ಉಳಿದರು.
ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್ ಕಲೆ ಹಾಕಿತು. ನಾಯಕ ರೋಹಿತ್ ಶರ್ಮ 61(54 ಎಸೆತ), ಶುಭಮನ್ ಗಿಲ್ 51(32ಎಸೆತ) ರನ್ ಗಳಿಸಿ ಔಟಾದರು. ಆ ಬಳಿಕ ಕೊಹ್ಲಿ 51 ರನ್ ಗಳಿಸಿದ್ದ ವೇಳೆ ವ್ಯಾನ್ ಡೆರ್ ಮೆರ್ವೆ ಅವರನ್ನು ಬೌಲ್ಡ್ ಮಾಡಿದರು.
ಅತ್ಯಮೋಘ ಜತೆಯಾಟವಾಡಿದ ಶ್ರೇಯಸ್ ಅಯ್ಯರ್ ಮತ್ತು ರಾಹುಲ್ ಇಬ್ಬರೂ ಶತಕ ಸಿಡಿಸಿ ಸಂಭ್ರಮಿಸಿದರು. ಅಯ್ಯರ್ 94 ಎಸೆತಗಳಲ್ಲಿ 128 ರನ್ ಗಳಿಸಿ ಅಜೇಯರಾಗಿ ಉಳಿದರು. ಭರ್ಜರಿ 10 ಬೌಂಡರಿ ಮತ್ತು 5 ಸಿಕ್ಸರ್ ಸಿಡಿಸಿದರು. ರಾಹುಲ್ ಸ್ಪೋಟಕ ಶತಕ ಸಿಡಿಸಿದರು.62 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿ ಸಂಭ್ರಮಿಸಿದರು. 64 ಎಸೆತಗಳಲ್ಲಿ 102 ರನ್ ಗಳಿಸಿ ಔಟಾದರು. 11 ಬೌಂಡರಿ ಮತ್ತು 4 ಸಿಕ್ಸರ್ ಸಿಡಿಸಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.