ಮೊದಲು ನಾನು ಬಿಜೆಪಿಯ ಕಾರ್ಯಕರ್ತ ನಂತರ ಸಭಾಪತಿ: ರಘುನಾಥ್ ಮಲ್ಕಾಪುರೆ
Team Udayavani, Dec 21, 2022, 11:32 AM IST
ಬೆಳಗಾವಿ: ನಾನು ಬಿಜೆಪಿಯ ಕಾರ್ಯಕರ್ತ ನಂತರ ಸಭಾಪತಿ ವಿಧಾನಪರಿಷತ್ ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಹೇಳಿದ್ದಾರೆ.
ನಾನು ಸಭಾಪತಿಯಾಗಿರುವಾಗ ಈ ರೀತಿ ಚರ್ಚೆಗೆ ಅವಕಾಶ ಕೊಡುವುದು ಸೂಕ್ತ ಅಲ್ಲಾ.ರಾಜಕಾರಣ ಮುಖಾಂತರ ರಾಷ್ಟ್ರದ ಪುನರ್ನಿರ್ಮಾಣಕ್ಕೋಸ್ಕರ ಬಿಜೆಪಿ ಆಯ್ಕೆ ಮಾಡಿಕೊಂಡಿದ್ದೇನೆ. ರಾಜಕಾರಣವನ್ನ ರಾಷ್ಟ್ರಕಾರಣ ಅಂತಾ ಭಾವಿಸಿ ಒಬ್ಬ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಸಾಮಾನ್ಯ ಕಾರ್ಯಕರ್ತನಿಗೆ ಬಿಜೆಪಿ ಸಭಾಪತಿ ಸ್ಥಾನ ಕೊಟ್ಟಿದ್ದು ಸೌಭಾಗ್ಯ. ನಾನು ಬಹಳ ಸಂತೋಷದಿಂದ ಇದ್ದೇನೆ ಎಂದರು.
ನಿರಂತರವಾಗಿ ಎಂಟನೇ ಬಾರಿಗೆ ಹೊರಟ್ಟಿ ಅವರು ಸಭಾಪತಿಯಾಗಿ ಪುನರ್ ಆಯ್ಕೆಯಾಗ್ತಿರುವುದು ಸಂತೋಷ. ನಾನು ಇವತ್ತು ಹೋಗಿ ಅವರನ್ನು ಸಭಾಪತಿಯಾಗಿ ಆಯ್ಕೆ ಮಾಡುತ್ತೇನೆ. ಸಭಾಪತಿ ಸ್ಥಾನದಲ್ಲಿರುವಾಗ ನಾನು ಯಾವುದಕ್ಕೂ ಕಮೆಂಟ್ ಮಾಡಲ್ಲ. ನನಗೆ ಏನೇ ಜವಾಬ್ದಾರಿ ಕೊಟ್ರೂ ಚಾಚು ತಪ್ಪದೇ ಮಾಡುತ್ತೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’
Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ
Bidar; ಪತ್ನಿ ಜತೆ ಅನೈತಿಕ ಸಂಬಂಧ:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.