Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

ಆರ್ಥಿಕತೆಯ ಮೇಲೂ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Team Udayavani, Oct 3, 2024, 12:53 PM IST

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

ಮುಂಬೈ: ಇಸ್ರೇಲ್‌ (Israel) ಮತ್ತು ಇರಾನ್‌ (Iran) ನಡುವಿನ ಕದನ ತಾರಕಕ್ಕೇರಿರುವ ಬೆನ್ನಲ್ಲೇ ಗುರುವಾರ(ಅ.03) ಬಾಂಬೆ ಷೇರುಪೇಟೆ ವಹಿವಾಟಿನ ಮೇಲೂ ಪರಿಣಾಮ ಬೀರಿದ್ದು, ಸಂವೇದಿ ಸೂಚ್ಯಂಕ ಸೆನ್ಸೆ*ಕ್ಸ್‌ ಬರೋಬ್ಬರಿ 1,305 ಅಂಕಗಳಷ್ಟು ಕುಸಿತ ಕಂಡಿದೆ.

ಷೇರುಪೇಟೆ ಸಂವೇದಿ ಸೂಚ್ಯಂಕ 1,305 ಅಂಕ ಕುಸಿತ ಕಂಡು 82,900.43 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಎನ್‌ ಎಸ್‌ ಇ (NSE) ನಿಫ್ಟಿ 297.50 ಅಂಕ ಇಳಿಕೆಯೊಂದಿಗೆ 25,499.40 ಅಂಕಗಳ ಮಟ್ಟಕ್ಕೆ ಕುಸಿದಿದೆ.

ಮಧ್ಯಪ್ರಾಚ್ಯದಲ್ಲಿನ ಯುದ್ದೋನ್ಮಾದಿಂದಾಗಿ ತೈಲ ಬೆಲೆ ಏರಿಕೆ ಕಂಡಿದ್ದು, ಇದರ ಪರಿಣಾಮ ಭಾರತದ ಷೇರುಪೇಟೆ ಕುಸಿತ ಕಾಣಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ. ಇಸ್ರೇಲ್‌, ಇರಾನ್‌ ನಡುವಿನ ಸಂಘರ್ಷ ಜಾಗತಿಕ ಮಾರುಕಟ್ಟೆ ಮೇಲೂ ಪರಿಣಾಮ ಬೀರಿದ್ದು, ಮಧ್ಯಪ್ರಾಚ್ಯದ ತೈಲ ಸರಬರಾಜು ಸ್ಥಗಿತಗೊಂಡಿರುವುದು ತೈಲ ಬೆಲೆ ಏರಿಕೆಯಾಗಲು ಕಾರಣವಾಗಿದೆ.

ಇರಾನ್‌ ಇಸ್ರೇಲ್‌ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್‌ ಕೂಡಾ ಕ್ಷಿಪಣಿ ದಾಳಿ ನಡೆಸಿದ್ದು, ಉಭಯ ದೇಶಗಳ ನಡುವಿನ ಯುದ್ಧ ಮುಂದುವರಿದರೆ ಆರ್ಥಿಕತೆಯ ಮೇಲೂ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಒಂದು ವೇಳೆ ಇಸ್ರೇಲ್‌ ಇರಾನ್‌ ನ ತೈಲಾಗಾರದ ಮೇಲೆ ದಾಳಿ ನಡೆಸಿದಲ್ಲಿ, ಕಚ್ಛಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಲಿದೆ. ಇದರಿಂದ ಭಾರತದಂತಹ ತೈಲ ಆಮದು ದೇಶಗಳ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಜಿಯೋಜಿಟ್‌ ಫೈನಾಶ್ಶಿಯಲ್‌ ಸರ್ವೀಸಸ್‌ ನ ಡಾ.ವಿ.ಕೆ.ವಿಜಯ್‌ ಕುಮಾರ್‌ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

PAKvsSA: Pakistan players’ excessive behaviour: ICC fines three including Shaheen Afridi

PAKvsSA: ಪಾಕ್‌ ಆಟಗಾರರ ಅತಿರೇಕ: ಶಹೀನ್‌ ಅಫ್ರಿದಿ ಸೇರಿ ಮೂವರಿಗೆ ಐಸಿಸಿ ದಂಡ

Pampa Award:‌ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ

Pampa Award:‌ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ

Drug Case: ಮತ್ತೆ ಜೀವ ಪಡೆದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಕೇಸ್‌: ಸಂಜನಾ ಗಲ್ರಾನಿಗೆ ಸಂಕಷ್ಟ

Drug Case: ಮತ್ತೆ ಜೀವ ಪಡೆದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಕೇಸ್‌: ಸಂಜನಾ ಗಲ್ರಾನಿಗೆ ಸಂಕಷ್ಟ

Job Opportunities: ಕರ್ನಾಟಕ ಲೋಕಸೇವಾ ಆಯೋಗ-945 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Job Opportunities: ಕರ್ನಾಟಕ ಲೋಕಸೇವಾ ಆಯೋಗ-945 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Udupi: ಶ್ರೀ ಕೃಷ್ಣಮಠಕ್ಕೆ ಗೋವಾ ಸಿಎಂ ಡಾ| ಪ್ರಮೋದ್‌ ಸಾವಂತ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಗೋವಾ ಸಿಎಂ ಡಾ| ಪ್ರಮೋದ್‌ ಸಾವಂತ್‌ ಭೇಟಿ

Rajya Sabha: ವಿಪಕ್ಷಗಳ ತೀವ್ರ ವಿರೋಧದ ನಡುವೆ ವಕ್ಫ್‌ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ

Rajya Sabha: ವಿಪಕ್ಷಗಳ ತೀವ್ರ ವಿರೋಧದ ನಡುವೆ ವಕ್ಫ್‌ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

Stock Market: ಸೆನ್ಸೆಕ್ಸ್‌ ನಿರಂತರ ಕುಸಿತ… 1 ವಾರದಲ್ಲಿ 18 ಲಕ್ಷ ಕೋಟಿ ನಷ್ಟ

Stock Market: ಸೆನ್ಸೆಕ್ಸ್‌ ನಿರಂತರ ಕುಸಿತ… 1 ವಾರದಲ್ಲಿ 18 ಲಕ್ಷ ಕೋಟಿ ನಷ್ಟ

Karnataka Investment Summit: ಕರ್ನಾಟಕ ಕರ್ಮಭೂಮಿ: ಕನ್ನಡದಲ್ಲಿ ಮಾತನಾಡಿದ ಜಿಂದಾಲ್‌

Karnataka Investment Summit: ಕರ್ನಾಟಕ ಕರ್ಮಭೂಮಿ: ಕನ್ನಡದಲ್ಲಿ ಮಾತನಾಡಿದ ಜಿಂದಾಲ್‌

karnataka investment summit:ರಾಜ್ಯ ಕೈಗಾರಿಕಾ ನೀತಿ ಬಿಡುಗಡೆ: ಪ್ರೋತ್ಸಾಹ ಭತ್ಯೆ ಘೋಷಣೆ

karnataka investment summit:ರಾಜ್ಯ ಕೈಗಾರಿಕಾ ನೀತಿ ಬಿಡುಗಡೆ: ಪ್ರೋತ್ಸಾಹ ಭತ್ಯೆ ಘೋಷಣೆ

MUST WATCH

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

ಹೊಸ ಸೇರ್ಪಡೆ

8

Karkala: ಕುಡಿಯುವ ನೀರಿನ ಯೋಜನೆ; ಕಾಮಗಾರಿಗೆ ವೇಗ, ಧೂಳಿಗೆ ಸಿಗಲಿ ಮುಕ್ತಿ

PAKvsSA: Pakistan players’ excessive behaviour: ICC fines three including Shaheen Afridi

PAKvsSA: ಪಾಕ್‌ ಆಟಗಾರರ ಅತಿರೇಕ: ಶಹೀನ್‌ ಅಫ್ರಿದಿ ಸೇರಿ ಮೂವರಿಗೆ ಐಸಿಸಿ ದಂಡ

ಪರ್ಯಾಯ ಶ್ರೀ ಪುತ್ತಿಗೆ ಮಠ ಆನ್‌ಲೈನ್‌ ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆ ಫ‌ಲಿತಾಂಶ ಪ್ರಕಟ

ಪರ್ಯಾಯ ಶ್ರೀ ಪುತ್ತಿಗೆ ಮಠ ಆನ್‌ಲೈನ್‌ ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆ ಫ‌ಲಿತಾಂಶ ಪ್ರಕಟ

9

Kundapura: ಹಾಲಾಡಿ-ಅಲ್ಬಾಡಿ ರಾಷ್ಟ್ರೀಯ ಹೆದ್ದಾರಿಗೆ ವಿಸ್ತರಣೆ ಭಾಗ್ಯ

7

Mudbidri: ರಸ್ತೆ ಕಿತ್ತುಹೋಗಿದೆ, ದಾರಿ ದೀಪ ಕೆಟ್ಟು ಹೋಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.