Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

ಆರ್ಥಿಕತೆಯ ಮೇಲೂ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Team Udayavani, Oct 3, 2024, 12:53 PM IST

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

ಮುಂಬೈ: ಇಸ್ರೇಲ್‌ (Israel) ಮತ್ತು ಇರಾನ್‌ (Iran) ನಡುವಿನ ಕದನ ತಾರಕಕ್ಕೇರಿರುವ ಬೆನ್ನಲ್ಲೇ ಗುರುವಾರ(ಅ.03) ಬಾಂಬೆ ಷೇರುಪೇಟೆ ವಹಿವಾಟಿನ ಮೇಲೂ ಪರಿಣಾಮ ಬೀರಿದ್ದು, ಸಂವೇದಿ ಸೂಚ್ಯಂಕ ಸೆನ್ಸೆ*ಕ್ಸ್‌ ಬರೋಬ್ಬರಿ 1,305 ಅಂಕಗಳಷ್ಟು ಕುಸಿತ ಕಂಡಿದೆ.

ಷೇರುಪೇಟೆ ಸಂವೇದಿ ಸೂಚ್ಯಂಕ 1,305 ಅಂಕ ಕುಸಿತ ಕಂಡು 82,900.43 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಎನ್‌ ಎಸ್‌ ಇ (NSE) ನಿಫ್ಟಿ 297.50 ಅಂಕ ಇಳಿಕೆಯೊಂದಿಗೆ 25,499.40 ಅಂಕಗಳ ಮಟ್ಟಕ್ಕೆ ಕುಸಿದಿದೆ.

ಮಧ್ಯಪ್ರಾಚ್ಯದಲ್ಲಿನ ಯುದ್ದೋನ್ಮಾದಿಂದಾಗಿ ತೈಲ ಬೆಲೆ ಏರಿಕೆ ಕಂಡಿದ್ದು, ಇದರ ಪರಿಣಾಮ ಭಾರತದ ಷೇರುಪೇಟೆ ಕುಸಿತ ಕಾಣಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ. ಇಸ್ರೇಲ್‌, ಇರಾನ್‌ ನಡುವಿನ ಸಂಘರ್ಷ ಜಾಗತಿಕ ಮಾರುಕಟ್ಟೆ ಮೇಲೂ ಪರಿಣಾಮ ಬೀರಿದ್ದು, ಮಧ್ಯಪ್ರಾಚ್ಯದ ತೈಲ ಸರಬರಾಜು ಸ್ಥಗಿತಗೊಂಡಿರುವುದು ತೈಲ ಬೆಲೆ ಏರಿಕೆಯಾಗಲು ಕಾರಣವಾಗಿದೆ.

ಇರಾನ್‌ ಇಸ್ರೇಲ್‌ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್‌ ಕೂಡಾ ಕ್ಷಿಪಣಿ ದಾಳಿ ನಡೆಸಿದ್ದು, ಉಭಯ ದೇಶಗಳ ನಡುವಿನ ಯುದ್ಧ ಮುಂದುವರಿದರೆ ಆರ್ಥಿಕತೆಯ ಮೇಲೂ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಒಂದು ವೇಳೆ ಇಸ್ರೇಲ್‌ ಇರಾನ್‌ ನ ತೈಲಾಗಾರದ ಮೇಲೆ ದಾಳಿ ನಡೆಸಿದಲ್ಲಿ, ಕಚ್ಛಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಲಿದೆ. ಇದರಿಂದ ಭಾರತದಂತಹ ತೈಲ ಆಮದು ದೇಶಗಳ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಜಿಯೋಜಿಟ್‌ ಫೈನಾಶ್ಶಿಯಲ್‌ ಸರ್ವೀಸಸ್‌ ನ ಡಾ.ವಿ.ಕೆ.ವಿಜಯ್‌ ಕುಮಾರ್‌ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Bantwal: ಅಮ್ಟಾಡಿಯ ಯುವಕ ಆತ್ಮಹ*ತ್ಯೆ ಪ್ರಕರಣಕ್ಕೆ ತಿರುವು

Bantwal: ಅಮ್ಟಾಡಿಯ ಯುವಕ ಆತ್ಮಹ*ತ್ಯೆ ಪ್ರಕರಣಕ್ಕೆ ತಿರುವು

Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ

Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ

Modi-Trump ಮೆಗಾ ಡೀಲ್‌; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ

Modi-Trump ಮೆಗಾ ಡೀಲ್‌; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ

Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’

Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

ವನಿತಾ ಪ್ರೀಮಿಯರ್‌ ಲೀಗ್‌: ದಾಖಲೆ ಚೇಸಿಂಗ್‌; ಆರ್‌ಸಿಬಿ ಜಯ

WPL 2025: ವನಿತಾ ಪ್ರೀಮಿಯರ್‌ ಲೀಗ್‌: ದಾಖಲೆ ಚೇಸಿಂಗ್‌; ಆರ್‌ಸಿಬಿ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

ಹೊಸ ಸೇರ್ಪಡೆ

Bantwal: ಅಮ್ಟಾಡಿಯ ಯುವಕ ಆತ್ಮಹ*ತ್ಯೆ ಪ್ರಕರಣಕ್ಕೆ ತಿರುವು

Bantwal: ಅಮ್ಟಾಡಿಯ ಯುವಕ ಆತ್ಮಹ*ತ್ಯೆ ಪ್ರಕರಣಕ್ಕೆ ತಿರುವು

Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ

Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ

Modi-Trump ಮೆಗಾ ಡೀಲ್‌; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ

Modi-Trump ಮೆಗಾ ಡೀಲ್‌; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ

Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’

Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.