ರಾಹುಲ್ ನಿಮ್ಮ ಸ್ಕ್ರಿಫ್ಟ್ ರೈಟರ್ ಚೀನಾದವರೋ ಅಥವಾ ಪಾಕಿಸ್ತಾನದವರೋ: ಬಿಜೆಪಿ ಸಂಸದ ರಾಥೋಡ್

ರಾಹುಲ್ ಗಾಂಧಿ ಮತ್ತು ಪಾಕಿಸ್ತಾನ ಕಾಶ್ಮೀರದ ಕುರಿತ ಭಾರತದ ನೀತಿ ತಪ್ಪು ಎಂಬ ಅಭಿಪ್ರಾಯ ಒಂದೇ ರೀತಿಯದ್ದಾಗಿದೆ.

Team Udayavani, Feb 3, 2022, 3:39 PM IST

ರಾಹುಲ್ ನಿಮ್ಮ ಸ್ಕ್ರಿಫ್ಟ್ ರೈಟರ್ ಚೀನಾದವರೋ ಅಥವಾ ಪಾಕಿಸ್ತಾನದವರೋ: ಬಿಜೆಪಿ ಸಂಸದ ರಾಥೋಡ್

ನವದೆಹಲಿ:ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್ ಡಿಎ ಸರ್ಕಾರದ ತಪ್ಪು ವಿದೇಶಾಂಗ ನೀತಿಗಳಿಂದಾಗಿ ಭಾರತ ಇಂದು ಏಕಾಂಗಿ ರಾಷ್ಟ್ರವಾಗಿದೆ ಎಂದು ಬುಧವಾರ ಲೋಕಸಭೆಯಲ್ಲಿ ಆರೋಪಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜ್ಯವರ್ಧನ್ ರಾಥೋಡ್ ಗುರುವಾರ(ಫೆ.3) ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:ಇಮ್ರಾನ್ ಖಾನ್ ಚೀನಾ ಭೇಟಿಗೂ ಮುನ್ನ ಪಾಕ್ ನ ಎರಡು ಸೇನಾ ನೆಲೆ ಮೇಲೆ ಉಗ್ರರ ದಾಳಿ

“ರಾಹುಲ್ ಗಾಂಧಿಯ ಸ್ಕ್ರಿಫ್ಟ್ ರೈಟರ್ (ಭಾಷಣ ಬರೆಯುವವರು) ಚೀನಾ ಅಥವಾ ಪಾಕಿಸ್ತಾನದವರಿರಬೇಕು. ವಿರೋಧ ಪಕ್ಷದ ಮುಖಂಡ ರಾಹುಲ್ ಅವರು ಭಾರತೀಯ ಸ್ಕ್ರಿಫ್ಟ್ ರೈಟರ್ ಅನ್ನು ಬಳಸಿಕೊಳ್ಳಬೇಕೆಂದು ಟ್ವೀಟರ್ ನಲ್ಲಿ ಸಲಹೆ” ನೀಡಿದ್ದಾರೆ.

ರಾಹುಲ್ ಗಾಂಧಿ ಮತ್ತು ಪಾಕಿಸ್ತಾನ ಕಾಶ್ಮೀರದ ಕುರಿತ ಭಾರತದ ನೀತಿ ತಪ್ಪು ಎಂಬ ಅಭಿಪ್ರಾಯ ಒಂದೇ ರೀತಿಯದ್ದಾಗಿದೆ. ಅಷ್ಟೇ ಅಲ್ಲ ಜಮ್ಮು ಕಾಶ್ಮೀರದ ಕುರಿತು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಒಳ್ಳೆಯ ಕೆಲಸ ಮಾಡಿದ್ದಾರೆಂಬುದನ್ನು ರಾಹುಲ್ ಮತ್ತು ಚೀನಾ ಒಪ್ಪುವುದಾಗಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿಯ ಸ್ಕ್ರಿಫ್ಟ್ ರೈಟರ್ ಚೀನಾ ಅಥವಾ ಪಾಕಿಸ್ತಾನದವರಿರಬೇಕು ಎಂದು ರಾಥೋಡ್ ವ್ಯಂಗ್ಯವಾಡಿದ್ದಾರೆ.

ಭಾರತದ ನೈಜ ವಿದೇಶಾಂಗ ನೀತಿ, ನೆರೆಯ ರಾಷ್ಟ್ರಗಳಾದ ಚೀನಾ ಹಾಗೂ ಪಾಕಿಸ್ತಾನವನ್ನು ಜತೆಯಲ್ಲಿಟ್ಟುಕೊಂಡು ಮುಂದೆ ಹೋಗುವ ಆಶಯ ಹೊಂದಿದೆ. ಇದರ ನಿಜವಾದ ಅರ್ಥ ಚೀನಾ ಹಾಗೂ ಪಾಕಿಸ್ತಾನವನ್ನು ಅವುಗಳಿಗೆ ಅರಿವಿಲ್ಲದಂತೆ ದೂರವಿಡುವುದೇ ಆಗಿತ್ತು. ಆದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನೀವು (ಎನ್ ಡಿಎ) ಈ ಆಶಯ ನಿರ್ಲಕ್ಷಿಸಿದಿರಿ. ಇದರ ಫಲವಾಗಿ ಇಂದು ಪಾಕಿಸ್ತಾನ ಮತ್ತು ಚೀನಾ ಹಿಂದೆಂದಿಗಿಂತಲೂ ಗಾಢ ಸ್ನೇಹ ಹೊಂದಲು ಕಾರಣವಾಗಿತ್ತು ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಆರೋಪಿಸಿದ್ದರು.

ಟಾಪ್ ನ್ಯೂಸ್

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

Maldives Muizzu

Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.