![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 7, 2020, 8:20 PM IST
ಶ್ರೀಹರಿಕೋಟಾ: ಕೋವಿಡ್-19 ಸಾಂಕ್ರಾಮಿಕ ಆರಂಭವಾದ ನಂತರದಿಂದ ಇದೇ ಮೊದಲ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಉಪಗ್ರಹ ಉಡಾವಣೆ ಮಾಡಿದೆ.
ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಭೂ-ವೀಕ್ಷಣೆ ಉಪಗ್ರಹ EOS-01 ಹಾಗೂ ಇನ್ನಿತರೆ 9 ವಿದೇಶಿ ಉಪಗ್ರಹಗಳನ್ನು ನಭಕ್ಕೆ ಹೊತ್ತು ಸಾಗಿದ ಪಿಎಸ್ಎಲ್ವಿ ರಾಕೆಟ್ ಯಶಸ್ವಿಯಾಗಿ ಎಲ್ಲ 10 ಉಪಗ್ರಹಗಳನ್ನೂ ಕಕ್ಷೆಗೆ ಸೇರಿಸಿದೆ.
EOS-01 ಉಪಗ್ರಹವು ಭಾರತದ ಕೃಷಿ, ಅರಣ್ಯ ಹಾಗೂ ವಿಪತ್ತು ನಿರ್ವಹಣೆಯ ಕ್ಷೇತ್ರಕ್ಕೆ ಸಹಾಯ ಮಾಡಲಿರುವುದು ವಿಶೇಷ. ಇನ್ನು ಇದೇ ವೇಳೆಯಲ್ಲೇ ಅಮೆರಿಕ, ಲಿಥುವೇನಿಯಾ ಮತ್ತು ಲುಕ್ಸೆಂಬರ್ಗ್ನ 9 ಗ್ರಾಹಕ ಉಪಗ್ರಹಗಳನ್ನೂ ಯಶಸ್ವಿಯಾಗಿ ನಿರ್ದಿಷ್ಟ ಕಕ್ಷೆಗಳಿಗೆ ಸೇರಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ಹೇಳಿದ್ದಾರೆ.
ಇದನ್ನೂ ಓದಿ:ಬಿಹಾರದಲ್ಲಿ ಮಹಾಘಟಬಂಧನ್ ಗೆ ‘ಜೈ’ ಎಂದ ಜನತೆ ?: ಚುನಾವಣೋತ್ತರ ಸಮೀಕ್ಷೆ ಪ್ರಕಟ
1999ರಿಂದ ಭಾರತ 319 ವಿದೇಶಿ ಉಪಗ್ರಹಗಳನ್ನು ಯಶಸ್ವಿಯಾಗಿ ನಭಕ್ಕೆ ಸೇರಿಸಿದೆ. ಕಳೆದ ಐದು ವರ್ಷಗಳಲ್ಲೇ ಇಸ್ರೋ 26 ರಾಷ್ಟ್ರಗಳ ಉಪಗ್ರಹಗಳನ್ನು ಉಡಾವಣೆ ಮಾಡಿ 1,245 ಕೋಟಿ ಆದಾಯ ಗಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.