ಈ ರಾಜ್ಯದ ಸರಕಾರಿ ನೌಕರರಿಗೆ ಜೀನ್ಸ್, ಟಿ- ಶರ್ಟ್ ನಿಷೇಧ : ಸರಕಾರದ ಆದೇಶದಲ್ಲಿ ಏನಿದೆ
Team Udayavani, Sep 10, 2021, 5:51 PM IST
ನವ ದೆಹಲಿ : ಇನ್ನು ಮುಂದೆ ಈ ರಾಜ್ಯದ ಸರಕಾರಿ ನೌಕರರು ಜೀನ್ಸ್, ಟಿ – ಶರ್ಟ್ ಧರಿಸುವಂತಿಲ್ಲ ಅದಕ್ಕಾಗಿಯೇ ಜಿಲ್ಲಾ ಮ್ಯಾಜಿಸ್ಟ್ರೇಟ್ ಸರಕಾರಿ ನೌಕರರಿಗೆ ನೂತನ ಡ್ರೆಸ್ ಕೋಡ್ ಒಂದನ್ನು ಜಾರಿಗೊಳಿಸಿದ್ದಾರೆ.
ಅಂದಹಾಗೆ ಈ ಹೊಸ ನಿಯಮ ಜಾರಿಗೆ ತಂದಿರುವುದು ಉತ್ತರಾಖಂಡದಲ್ಲಿ ಇಲ್ಲಿನ ಎಲ್ಲಾ ಸರಕಾರಿ ನೌಕರರು ಕಚೇರಿಗಳಲ್ಲಿ ಟಿ-ಶರ್ಟ್ ಮತ್ತು ಜೀನ್ಸ್ ಧರಿಸುವುದನ್ನು ಉನ್ನತ ಅಧಿಕಾರಿಗಳ ಜೊತೆಗಿನ ಸಭೆ ನಡೆಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಈ ನಿರ್ಧಾರಕ್ಕೆ ಬಂದಿದೆ.
ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜೀನ್ಸ್ ಮತ್ತು ಟೀ ಶರ್ಟ್ ಧರಿಸುವಂತಹ ಅನೌಪಚಾರಿಕ ಡ್ರೆಸ್ಸಿಂಗ್ ಅನ್ನು ನಿಷೇಧಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಾಗೇಶ್ವರ ವಿನೀತ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಸೈಫ್-ಕರೀನಾ ಮನೆಯಲ್ಲಿ ಸಂಭ್ರಮದ ಗಣೇಶ ಚತುರ್ಥಿ| ಮಣ್ಣಿನ ಗಣಪ ತಯಾರಿಸಿದ ತೈಮೂರ್
ಇದರೊಂದಿಗೆ ಜಿಲ್ಲೆಯ ಎಲ್ಲಾ ಸರಕಾರಿ ಅಧಿಕಾರಿಗಳು, ಉದ್ಯೋಗಿಗಳು ಕಚೇರಿಯಲ್ಲಿ ವಸ್ತ್ರ ಸಂಹಿತೆಯನ್ನು ಅನುಸರಿಸಬೇಕು ಮತ್ತು ಉನ್ನತ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಜೀನ್ಸ್, ಟೀ ಶರ್ಟ್ ಧರಿಸಬಾರದು ಎಂದು ಅವರು ಹೇಳಿದರು.
ಈ ಆದೇಶವನ್ನು ಪಾಲಿಸದವರ ವಿರುದ್ಧ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅಧಿಕಾರಿ ಹಾಗೂ ಉದ್ಯೋಗಿಗಳು ಉನ್ನತ ಮಟ್ಟದ ಸಭೆಗಳಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಜೀನ್ಸ್, ಟಿ ಶರ್ಟ್ ಬಟ್ಟೆಗಳನ್ನು ಧರಿಸಿವುದು ಗಮನಕ್ಕೆ ಬಂದಿದ್ದು ಇದು ಸಮಂಜಸವಲ್ಲ ಎಂದಿದ್ದಾರೆ.
ಉತ್ತರಾ ಖಂಡದಲ್ಲಿ ವಸ್ತ್ರ ಸಂಹಿತೆ ಜಾರಿಗೆ ಬರುತ್ತಿರುವುದು ಇದು ಎರಡನೇ ಬಾರಿಯಾಗಿದ್ದು ಈ ಹಿಂದೆಯೂ ಈ ಆದೇಶವನ್ನು ಜಾರಿಗೆ ತರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.