![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 11, 2023, 7:14 AM IST
ರಾಯ್ಪುರ: 10 ಮತ್ತು 12ನೇ ತರಗತಿಯ ಛತ್ತೀಸಗಡ ಬೋರ್ಡ್ ಪರೀಕ್ಷೆಗಳಲ್ಲಿ ಟಾಪರ್ಸ್ ಆದ 89 ವಿದ್ಯಾರ್ಥಿಗಳಿಗೆ ಅಲ್ಲಿನ ರಾಜ್ಯ ಸರ್ಕಾರ ಪ್ರೋತ್ಸಾಹ ಕ್ರಮವಾಗಿ ಶನಿವಾರ ಹೆಲಿಕಾಪ್ಟರ್ನಲ್ಲಿ ಜಾಲಿರೈಡ್ ಆಯೋಜಿಸಿತ್ತು.
ಬುಡಕಟ್ಟು ಜನಾಂಗದ 10 ವಿದ್ಯಾರ್ಥಿಗಳು ಸೇರಿದಂತೆ ಅತಿ ಹೆಚ್ಚು ಅಂಕಗಳನ್ನು ಪಡೆದ ಒಟ್ಟು 89 ವಿದ್ಯಾರ್ಥಿಗಳು ಹೆಲಿಕಾಪ್ಟರ್ ಪಯಣದ ಆನಂದವನ್ನು ಅನುಭವಿಸಿದರು. ಈ ಕಾರ್ಯಕ್ರಮವನ್ನು ರಾಯ್ಪುರದ ಪೊಲೀಸ್ ಪರೇಡ್ ಮೈದಾನದ ಹೆಲಿಪ್ಯಾಡ್ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಏಳು ಸೀಟುಗಳ ಹೆಲಿಕಾಪ್ಟರ್ನಲ್ಲಿ ಸರದಿಯಂತೆ ವಿದ್ಯಾರ್ಥಿಗಳು ಕನಿಷ್ಠ ಅರ್ಧ ಗಂಟೆ ಪ್ರಯಾಣ ಮಾಡಿದರು. ಈ ವೇಳೆ ಛತ್ತೀಸಗಡ ಶಿಕ್ಷಣ ಸಚಿವ ಪ್ರೇಮಸಾಯಿ ಸಿಂಗ್ ಹಾಜರಿದ್ದರು. ಕಳೆದ ವರ್ಷವೂ ಟಾಪರ್ಸ್ ಆದ 125 ವಿದ್ಯಾರ್ಥಿಗಳು ಹೆಲಿಕಾಪ್ಟರ್ನಲ್ಲಿ ಜಾಲಿರೈಡ್ ಮಾಡಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.