![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-415x249.jpg)
ಕನಕಮಜಲು: ಅಂಗಡಿಯಿಂದ ಗ್ಯಾಸ್ ಸಿಲಿಂಡರ್, ನಗದು ಕಳವು
Team Udayavani, Mar 14, 2023, 5:55 AM IST
![THIEF](https://www.udayavani.com/wp-content/uploads/2023/03/THIEF-2-620x372.jpg)
ಸುಳ್ಯ: ಕನಕಮಜಲಿನ ಅಡಿಕೆ ಅಂಗಡಿಯೊಂದಕ್ಕೆ ನುಗ್ಗಿ ಕಳವಿಗೆ ಯತ್ನಿಸಿ, ಬಳಿಕ ಸಮೀಪದ ಅಂಗಡಿಯಿಂದ ಗ್ರಾಹಕರು ತಂದಿರಿಸಿದ್ದ ಐದು ಗ್ಯಾಸ್ ಸಿಲಿಂಡರ್ ಹಾಗೂ ಅಂಗಡಿಯಲ್ಲಿದ್ದ ಹತ್ತು ಸಾವಿರ ರೂ. ನಗದು ಕಳವುಗೈದ ಘಟನೆ ಮಾ. 11ರಂದು ರಾತ್ರಿ ನಡೆದಿದೆ.
ಕನಕಮಜಲಿನ ಭಾರತ್ ಸುಳಾರಿ ಟ್ರೇಡರ್ಸ್ಗೆ ಮಧ್ಯರಾತ್ರಿ 2 ಗಂಟೆಗೆ ಬಂದ ಇಬ್ಬರು ಕಳ್ಳರು ಬೀಗ ಒಡೆದಿದು, ಅಂಗಡಿಯ ಸೈಡ್ ಲಾಕರ್ ಹಾಗೂ ಸೆಂಟರ್ ಲಾಕರ್ ಮುರಿಯಲು ಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ. ಈ ವೇಳೆ ಪಕ್ಕದಲ್ಲಿರುವ ತೀರ್ಥರಾಮ ಸಾರಕೂಟೇಲು ಅವರ ಅಂಗಡಿಯ ಬೀಗ ಒಡೆದು, ಗ್ರಾಹಕರು ಅಂಗಡಿಯಲ್ಲಿ ತಂದಿರಿಸಿದ್ದ ಐದು ಗ್ಯಾಸ್ ಸಿಲಿಂಡರ್ ಹಾಗೂ ಡ್ರಾವರ್ನಲ್ಲಿಟ್ಟಿದ್ದ ಹತ್ತು ಸಾವಿರ ನಗದು ಕಳವುಗೈದಿದ್ದಾರೆ.
ಇಬ್ಬರು ಮುಸುಕುಧಾರಿ ವ್ಯಕ್ತಿಗಳು ಕಳವು ಕೃತ್ಯ ನಡೆಸಿದ್ದು ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಭಾರತ್ ಸುಫಾರಿ ಟ್ರೇಡರ್ಸ್ನಿಂದ ಈ ಹಿಂದೆಯೂ ಎರಡು ಬಾರಿ ಅಡಿಕೆ ಹಾಗೂ ನಗದು ಕಳವುಗೈದ ಘಟನೆ ನಡೆದಿದೆ. ತೀರ್ಥರಾಮ ಅವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ಧಾರೆ.
ಟಾಪ್ ನ್ಯೂಸ್
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-150x90.jpg)
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
![Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ](https://www.udayavani.com/wp-content/uploads/2024/07/budi-gudda-150x95.jpg)
Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.