![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 25, 2020, 12:53 PM IST
ಬೆಂಗಳೂರು : ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ರಾಜ್ಯ ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಮಾಡಲು ಹೊರಟಿದ್ದು ಇದರಿಂದ ರಾಜ್ಯದ ಕನ್ನಡ ಪರ ಸಂಘಟನೆಗಳು ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ದನಿ ಎತ್ತಿದ್ದಾರೆ ಕೂಡಲೇ ಸರಕಾರ ತಮ್ಮ ನಿಲುವನ್ನು ಬದಲಿಸಬೇಕೆಂದು ಹೇಳಿದ್ದು, ಇಲ್ಲದಿದ್ದಲ್ಲಿ ಬಂದ್ ಶತಃಸಿದ್ಧ ಎಂದಿದ್ದಾರೆ.
ಕರ್ನಾಟಕ ಬಂದ್ ಕುರಿತು ಸುದ್ದಿಗೋಷ್ಠಿ ನಡೆಸಿದ ವಾಟಾಳ್ ನಾಗರಾಜ್ ಯಾವುದೇ ಕಾರಣಕ್ಕೂ ಡಿಸೆಂಬರ್ 5ರ ಬಂದ್ ಹಿಂಪಡೆಯುವುದಿಲ್ಲ, ಬಂದ್ ಮಾಡಿಯೇ ಸಿದ್ದ ಎಂದಿದ್ದಾರೆ ಸಾಧ್ಯವಾದರೆ ಸರಕಾರ ನಮ್ಮ ಬಂದ್ ತಡೆಯಲಿ ಎಂದು ಹೇಳಿದ್ದಾರೆ.
ಡಿಸೆಂಬರ್ 5 ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಸುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ:ಜೈಲಿನಿಂದಲೇ ಲಾಲೂ ಕುದುರೆ ವ್ಯಾಪಾರ! ಎನ್ ಡಿಎ ಸರ್ಕಾರ ಪತನಕ್ಕೆ ಆರ್ ಜೆಡಿ ಪ್ಲ್ಯಾನ್
ಮರಾಠ ನಿಗಮ ರಚನೆಯನ್ನು ಕೈಬಿಡಲು ನವೆಂಬರ್ 30ರ ವರೆಗೆ ಕಾಲಾವಕಾಶ ನೀಡಿದ್ದು ಸರಕಾರ ಇದಕ್ಕೆ ಸ್ಪಂದಿಸದಿದ್ದಲ್ಲಿ ಬಂದ್ ಬಿಸಿ ತಾಗಲಿದೆ ಎಂದಿದ್ದಾರೆ.
ಕರ್ನಾಟಕ ಬಂದ್ ಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಗಳು ಭಾಗವಹಿಸಲು ವಾಟಾಳ್ ನಾಗರಾಜ್ ಮನವಿಯನ್ನು ಮಾಡಿದ್ದಾರೆ.
ಕರ್ನಾಟಕ ಬಂದ್ ಗೆ ಯಾರೆಲ್ಲಾ ಬೆಂಬಲ ನೀಡಿದ್ದಾರೆ :
– ಓಲಾ, ಉಬರ್ ಸೇವೆ ಇರಲ್ಲ
– ಆಟೋ, ಟ್ಯಾಕ್ಸಿ ಸೇವೆ ಇರಲ್ಲ
– ವಕೀಲರ ಸಂಘ ಬೆಂಬಲ ನೀಡಿದ್ದಾರೆ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.