![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 27, 2020, 5:30 AM IST
ಬೆಂಗಳೂರು: ರಾಜ್ಯದಲ್ಲಿ ಶನಿವಾರ 8,503 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 86 ಮಂದಿ ಸಾವಿಗೀಡಾಗಿದ್ದಾರೆ. ಜತೆಗೆ 5, 417 ಮಂದಿ ಗುಣಮುಖರಾಗಿದ್ದಾರೆ.
ಸದ್ಯ ಒಟ್ಟಾರೆ ಸೋಂಕು ಪ್ರಕರಣ ಗಳ ಸಂಖ್ಯೆ 5.66 ಲಕ್ಷಕ್ಕೆ ಹೆಚ್ಚಳ ವಾಗಿದ್ದು, 4.55 ಲಕ್ಷ ಪ್ರಕರಣ ಗಳಲ್ಲಿ ಸೋಂಕಿತರು ಗುಣಮುಖ ರಾಗಿದ್ದಾರೆ. ಮೃತಪಟ್ಟವರ ಸಂಖ್ಯೆ 8,503ಕ್ಕೆ ಹೆಚ್ಚಳವಾಗಿದೆ. ಸುಮಾರು 1,01,782 ಮಂದಿ ಚಿಕಿತ್ಸೆಯಲ್ಲಿದ್ದು, ಈ ಪೈಕಿ 832 ಮಂದಿ ಐಸಿಯುನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಪ್ರಸ್ತುತ ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ಸಕ್ರಿಯ ಪ್ರಕರಣಗಳು ಕರ್ನಾಟಕದಲ್ಲಿವೆ.
ಎಎಸ್ಐ ಸಾವು
ಶಿವಮೊಗ್ಗ: ಕೋವಿಡ್ ಸೋಂಕು ತಗಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಇಎನ್ ಪೊಲೀಸ್ ಠಾಣೆಯ ಎಎಸ್ಐ ಮಂಜುನಾಥ್ (58) ಅವರು ಶನಿವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.