![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 21, 2021, 2:11 PM IST
ಮುದ್ದೇಬಿಹಾಳ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಇಲ್ಲಿನ ತಹಶೀಲ್ದಾರ್ ಕಚೇರಿ ಇರುವ ಮಿನಿ ವಿಧಾನಸೌಧದ ಮೊದಲ ಅಂತಸ್ತಿನಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದರೆ ವಿಕಚೇತನರಿಗೆ ಮತ ಹಾಕಲು ಯಾವುದೇ ಅನುಕೂಲ ಮಾಡದಿರುವುದು ಮತದಾರರ ಆಕ್ರೋಶಕ್ಕೆ ಕಾರಣವಾಗಿದೆ.
ತಾಲೂಕು ಕೇಂದ್ರ ಸ್ಥಾನದಲ್ಲಿ ಮತಗಟ್ಟೆ ಸ್ಥಾಪಿಸಿರುವುದರಿಂದ 20 ಕಿಮಿ ದೂರದ ನಾಲತವಾಡ ಪಟ್ಟಣದಿಂದ ವಿಕಲಚೇತನ ಮಹಿಳೆ ಅನ್ನಪೂರ್ಣ ಡೇರೇದ ಮತದಾನ ಮಾಡಲು ಬಂದಿದ್ದರು. ಆದರೆ ಅವರಿಗೆ ಯಾವುದೇ ವ್ಯವಸ್ಥೆ ಕಲ್ಪಿಸದ ಕಾರಣ ಆಕೆಯನ್ನು ಕುರ್ಚಿಯಲ್ಲಿ ಕೂಡಿಸಿ ಆ ಕುರ್ಚಿ ಸಮೇತ ಮೇಲೆ ಎತ್ತಿಕೊಂಡು ಮತದಾನ ಸ್ಥಳಕ್ಕೆ ಕರೆತರುವ ಮೂಲಕ ಅಲ್ಲಿದ್ದ ಕಾರ್ಯಕರ್ತರು ಸಹಕರಿಸಿದರು. ತಾಲೂಕಾಡಳಿತದ ಅವ್ಯವಸ್ಥೆಗೆ ಮತದಾರರು ಅಸಮಾಧಾನ ವ್ಯಕ್ತಪಡಿಸಿದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.