Escape: 42 ಮಹಿಳೆಯರನ್ನು ಹ*ತ್ಯೆಗೈದ ಕೀನ್ಯಾದ ವ್ಯಾಂಪೈರ್‌ ಸರಣಿ ಹಂತಕ ಕಸ್ಟಡಿಯಿಂದ ಪರಾರಿ!

ಪೊಲೀಸರಿಗೆ ನೈಲಾನ್‌ ಹಗ್ಗ, ಮಚ್ಚು ಹಾಗೂ ರಕ್ತಸಿಕ್ತವಾಗಿರುವ ಗ್ಲೌಸ್‌ ಪತ್ತೆ

Team Udayavani, Aug 21, 2024, 12:55 PM IST

Escape: 42 ಮಹಿಳೆಯರನ್ನು ಹ*ತ್ಯೆಗೈದ ಕೀನ್ಯಾದ ವ್ಯಾಂಪೈರ್‌ ಸರಣಿ ಹಂತಕ ಕಸ್ಟಡಿಯಿಂದ ಪರಾರಿ!

ಕೀನ್ಯಾ(ನೈರೋಬಿ): ಪತ್ನಿ ಸೇರಿದಂತೆ 42 ಮಹಿಳೆಯರನ್ನು ಹ*ತ್ಯೆಗೈದಿದ್ದ ಕೀನ್ಯಾದ ಸರಣಿ (Serial) ಹಂತಕ “ವ್ಯಾಂಪೈರ್”‌ (Vampire) ಪೊಲೀಸ್‌ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು ಹತ್ತು ಮಹಿಳೆಯರ ಶವ ಹಾಗೂ ಖ್ವೇರ್‌ ಪ್ರದೇಶದಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ಮಹಿಳೆಯರ ದೇಹದ ಭಾಗಗಳು ಪತ್ತೆಯಾಗಿದ್ದ ನಂತರ ಜುಲೈನಲ್ಲಿ ಸೀರಿಯಲ್‌ ಕಿಲ್ಲರ್‌ ಕೋಲ್ಲಿನ್ಸ್‌ ಜುಮೈಸಿ ಖಾಲುಶಾನನ್ನು ನೈರೋಬಿಯ ಪೊಲೀಸ್‌ ಠಾಣೆಯ ಜೈಲಿನಲ್ಲಿ ಇರಿಸಲಾಗಿತ್ತು ಎಂದು ವರದಿ ವಿವರಿಸಿದೆ.

ಮಂಗಳವಾರ (ಆ.20) ಬೆಳಗ್ಗೆ ಜೈಲುಕೋಣೆಯ ತಂತಿಯ ಮೆಶ್‌ ಅನ್ನು ಕತ್ತರಿಸಿ, ನಂತರ ಜೈಲು ಆವರಣದ ಗೋಡೆಯನ್ನು ಹತ್ತಿ ವ್ಯಾಂಪೈರ್‌ ಹಾಗೂ ಇತರ 12 ಕೈದಿಗಳು ಪರಾರಿಯಾಗಿರುವುದಾಗಿ ಕ್ರಿಮಿನಲ್‌ ಇನ್ವೆಸ್ಟಿಗೇಷನ್ಸ್‌ ಡೈರೆಕ್ಟೋರೇಟ್‌ ನ ಮುಖ್ಯಸ್ಥ ಮೊಹಮ್ಮದ್‌ ಅಮಿನ್‌ ತಿಳಿಸಿರುವುದಾಗಿ ವರದಿಯಾಗಿದೆ.

ಇದೊಂದು ಹೈಪ್ರೋಪೈಲ್‌ ಪ್ರಕರಣವಾಗಿದ್ದು, ಗಂಭೀರ ಕೊ*ಲೆ ಆರೋಪಗಳನ್ನು ಎದುರಿಸುತ್ತಿರುವ ಅಪರಾಧಿಗಳು ಪರಾರಿಯಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಅಮಿನ್‌ ನ್ಯೂಸ್‌ ಏಜೆನ್ಸಿ APಗೆ ತಿಳಿಸಿದ್ದಾರೆ.

ಬಂಧಿತ ಖಾಲುಶಾ ವಿಚಾರಣೆ ವೇಳೆ ತಾನು ಪತ್ನಿ ಸೇರಿದಂತೆ 42 ಮಹಿಳೆಯರನ್ನು ಕೊಂ*ದಿರುವುದಾಗಿ ತಪ್ಪೊಪ್ಪಿಕೊಂಡಿದ್ದ. ಈತನ ಮನೆಯ ಶೋಧ ನಡೆಸಿದ್ದ ವೇಳೆ ಪೊಲೀಸರಿಗೆ ನೈಲಾನ್‌ ಹಗ್ಗ, ಮಚ್ಚು ಹಾಗೂ ರಕ್ತಸಿಕ್ತವಾಗಿರುವ ಗ್ಲೌಸ್‌ ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.