North Korea: ಪ್ರವಾಹ ತಡೆಯಲು ವಿಫಲರಾದ 30 ಅಧಿಕಾರಿಗಳನ್ನ ಗಲ್ಲಿಗೆ ಹಾಕಿ-ಕಿಮ್‌ ಜಾಂಗ್!

ಭಾರೀ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತದಲ್ಲಿ 4 ಸಾವಿರಕ್ಕೂ ಅಧಿಕ ಮನೆಗಳಿಗೆ ಹಾನಿ

Team Udayavani, Sep 4, 2024, 2:31 PM IST

North Korea: ಪ್ರವಾಹ ತಡೆಯಲು ವಿಫಲರಾದ 30 ಅಧಿಕಾರಿಗಳನ್ನ ಗಲ್ಲಿಗೆ ಹಾಕಿ-ಕಿಮ್‌ ಜಾಂಗ್!

ಪ್ಯಾಂಗ್ಯಾಂಗ್ (ಉತ್ತರ ಕೊರಿಯಾ): ಸದಾ ಒಂದಲ್ಲ, ಒಂದು ವಿಚಾರದಲ್ಲಿ ಸುದ್ದಿಯಲ್ಲಿರುವ ದಕ್ಷಿಣ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್(‌Kim Jong Un) ಇದೀಗ ರಣಭೀಕರ ಪ್ರವಾಹ ಮತ್ತು ಭೂಕುಸಿತ ತಡೆಯಲು ವಿಫಲರಾದ ಸುಮಾರು 30 ಅಧಿಕಾರಿಗಳನ್ನು ಗಲ್ಲಿಗೇರಿಸಲು (Execution) ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.

ಉತ್ತರ ಕೊರಿಯಾದ ಸುರಿದ ಭಾರೀ ಮಳೆ ಪ್ರವಾಹದಲ್ಲಿ ಸುಮಾರು 1,000 ಜನರು ಸಾವನ್ನಪ್ಪಿದ್ದರು. ಉತ್ತರ ಕೊರಿಯಾದ ಚೋಸನ್‌ ಟಿವಿ ವರದಿ ಪ್ರಕಾರ, ಇತ್ತೀಚೆಗಿನ ಪ್ರವಾಹದಲ್ಲಿ ಜನರು ಜೀವಕಳೆದುಕೊಂಡಿರುವುದು ಒಪ್ಪಿಕೊಳ್ಳಲು ಸಾಧ್ಯವಿಲ್ಲದ ನಷ್ಟವಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಗಳಿಗೆ ಕಠಿನ ಶಿಕ್ಷೆ ನೀಡುವುದಾಗಿ ಕಿಮ್‌ ಜಾಂಗ್‌ ಘೋಷಿಸಿರುವುದಾಗಿ ತಿಳಿಸಿದೆ.

ಪ್ರವಾಹ, ಭೂಕುಸಿತ ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ಬೇಜವಾಬ್ದಾರಿ ಹೊಣೆಗಾರಿಕೆ ಮತ್ತು ಭ್ರಷ್ಟಾಚಾರದ ಆರೋಪ ಹೊರಿಸಿದ್ದು, ಕಳೆದ ತಿಂಗಳಾಂತ್ಯದಲ್ಲಿ 30 ಅಧಿಕಾರಿಗಳನ್ನು ಗಲ್ಲಿಗೇರಿಸಲಾಗಿತ್ತು ಎಂದು ವರದಿ ವಿವರಿಸಿದೆ.

ಪ್ರವಾಹಪೀಡಿತ ಪ್ರದೇಶದಲ್ಲಿನ 20ರಿಂದ 30 ಅಧಿಕಾರಿಗಳನ್ನು ಕಳೆದ ತಿಂಗಳಾಂತ್ಯದಲ್ಲಿ ಗಲ್ಲಿಗೇರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ಎಲ್ಲಾ ವಿವರಗಳ ಜತೆ ಮರಣದಂಡನೆಗೊಳಗಾದ ಅಧಿಕಾರಿಗಳ ಹೆಸರನ್ನು ಮಾತ್ರ ಬಹಿರಂಗಗೊಳಿಸಿಲ್ಲ ಎಂದು ವರದಿ ಹೇಳಿದೆ.

ಉತ್ತರ ಕೊರಿಯಾದಲ್ಲಿ ಜುಲೈ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತದಲ್ಲಿ 4 ಸಾವಿರಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, 15 ಸಾವಿರ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಈ ಪ್ರದೇಶಗಳಿಗೆ ಸ್ವತಃ ಕಿಮ್‌ ಜಾಂಗ್‌ ಉನ್‌ ಭೇಟಿ ನೀಡಿ ಪರಿಶೀಲಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Cyclone Yagi hits south asia

Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.