Kota: Instagram ಜಾಹೀರಾತು ನಂಬಿ 67,000 ರೂ. ಹಣ ಕಳೆದುಕೊಂಡ ಯುವತಿ!

ಮೊದಲಿಗೆ 500 ರೂ. ಪಾವತಿಸಿ ಅಕ್ಷತಾ ಕೆಲಸ ಆರಂಭಿಸಿದ್ದರು...

Team Udayavani, Sep 10, 2024, 3:01 PM IST

Kota: Instagram ಜಾಹೀರಾತು ನಂಬಿ 67,000 ರೂ. ಹಣ ಕಳೆದುಕೊಂಡ ಯುವತಿ!

ಕೋಟ: ಇನ್ಸ್ಟಾಗ್ರಾಮ್‌ (Instagram Account) ಖಾತೆಯಲ್ಲಿ ಬಂದ ಜಾಹೀರಾತು ನಂಬಿ, ಮನೆಯಲ್ಲಿ ಕುಳಿತು ಮೊಬೈಲ್‌ ನಲ್ಲಿ ಕೆಲಸ ಮಾಡುವ ವಿಚಾರದಲ್ಲಿ ಯುತಿಯೊಬ್ಬಳು 60 ಸಾವಿರಕ್ಕೂ ಅಧಿಕ ಹಣವನ್ನು ಕಳೆದುಕೊಂಡಿರುವ ಪ್ರಕರಣ ಕೋಟ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಆನ್‌ ಲೈನ್‌ ವಂಚನೆ:

ಮನೆಯಲ್ಲಿಯೇ ಇದ್ದು ಮೊಬೈಲ್‌ ನಲ್ಲಿ ಕೆಲಸ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಜಾಹೀರಾತುದಾರರು ಒಂದು ಲಿಂಕ್‌ ಅನ್ನು ಅಕ್ಷತಾ(26 ವರ್ಷ) ಎಂಬಾಕೆ ಸ್ವೀಕರಿಸಿದ್ದರು. ಅದರಂತೆ ಅಕ್ಷತಾ ಲಿಂಕ್‌ ಒತ್ತಿದಾಗ ಅದು ಒಂದು ವಾಟ್ಸಪ್‌ ನಂಬರ್‌ ಗೆ ಸಂಪರ್ಕಗೊಂಡಿತ್ತು. ಅದರಲ್ಲಿ ಮೊಬೈಲ್‌ ನಲ್ಲಿ ಮಾಡುವ ಕೆಲಸದ ಬಗ್ಗೆ ಮಾಹಿತಿ ನೀಡಿದ್ದರು.

ಆರಂಭದಲ್ಲಿ ನೋಂದಣಿ ಶುಲ್ಕ ಎಂದು ಅಕ್ಷತಾ ಪೋನ್‌ ಪೇ ಮೂಲಕ 100 ರೂ. ಸಂದಾಯ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ನಂತರ ಬೋನಸ್‌ ಎಂದು 60 ರೂಪಾಯಿ ಅಕ್ಷತಾಗೆ ನೀಡಲಾಗಿತ್ತು. ಹೀಗೆ ಒಂದೇ ದಿನ 1,615 ರೂಪಾಯಿ ಅವರು ಪಾವತಿ ಮಾಡಿದ್ದರು.

ನಂತರ 1/09/2024ರಂದು ಜಾಹೀರಾತುದಾರರು 9 ಆರ್ಡರ್‌ ಗಳನ್ನು ಮುಗಿಸುವಂತೆ ತಿಳಿಸಿ, ಮೊದಲಿಗೆ 500 ರೂ. ಪಾವತಿಸಿ ಅಕ್ಷತಾ ಕೆಲಸ ಆರಂಭಿಸಿದ್ದು, ಪ್ರತಿಯೊಂದು ಆರ್ಡರ್‌ ಗೂ ಹಣ ಪಾವತಿಸಲು ಅವರು ತಿಳಿಸಿದ್ದು, ಅದರಂತೆ ಅಕ್ಷತಾ ಒಟ್ಟು 67,330 ರೂಪಾಯಿ ಹಣ ಪಡೆದು ತನಗೆ ವಂಚನೆ ಮಾಡಿರುವುದಾಗಿ ಕೋಟ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

5-uv-fusion

UV Fusion: ರಕ್ಷಕರೇ ಭಕ್ಷಕರಾಗುತ್ತಿದ್ದಾರೆ ಎಚ್ಚರಿಕೆ

ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Kalyana Karnataka; ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

shivamogga

Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

Kundapura: ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

Gangolli: ಗೋ ಕಳವಿಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಗಳ ಬಂಧನ

Gangolli: ಗೋ ಕಳವಿಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಗಳ ಬಂಧನ

Maravanthe- ತ್ರಾಸಿ ಬೀಚ್‌: ಬಂಡೆಗಳು ಜಾರುತ್ತಿದ್ದರೂ ಪ್ರವಾಸಿಗರ ಮೋಜಿನಾಟ

Maravanthe- ತ್ರಾಸಿ ಬೀಚ್‌: ಬಂಡೆಗಳು ಜಾರುತ್ತಿದ್ದರೂ ಪ್ರವಾಸಿಗರ ಮೋಜಿನಾಟ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

8-uv-fusion

Rain: ಇಳೆ ತಂಪೆರೆವ ಮಳೆರಾಯ

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

6-uv-fusion

WhatsApp Status: ಬಳಕೆಯ ಅರಿವು ಮುಖ್ಯ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

5-uv-fusion

UV Fusion: ರಕ್ಷಕರೇ ಭಕ್ಷಕರಾಗುತ್ತಿದ್ದಾರೆ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.