Kota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ


Team Udayavani, Jun 30, 2024, 1:18 AM IST

KKota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

ಉಡುಪಿ: ಮುಖ್ಯಮಂತ್ರಿ ಬದಲಾವಣೆ ಯಾಗಬೇಕು ಎಂದು ಕಾಂಗ್ರೆಸ್‌ ಶಾಸಕರು ಹೇಳುತ್ತಿದ್ದಾರೆ. ಒಬ್ಬರು ಮುಖ್ಯಮಂತ್ರಿಯಾದರೆ ಉಳಿದೆಲ್ಲ ಶಾಸಕರನ್ನು ಉಪಮುಖ್ಯಮಂತ್ರಿ ಮಾಡಿ ಎಂದು ಕಾಂಗ್ರೆಸ್‌ನ ಹಿರಿಯರು ವ್ಯಂಗ್ಯವಾಡುತ್ತಿದ್ದಾರೆ. ಒಟ್ಟಾರೆ ಕರ್ನಾಟಕ ರಾಜಕಾರಣ ಗೊಂದಲಮಯವಾಗಿದೆ. ರಾಜ್ಯ ಸರಕಾರ ಬಹಳ ದಿನ ಮುಂದುವರಿಯಲಿದೆ ಎಂದೆನಿಸುತ್ತಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶನಿವಾರ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರಿಗೆ ಆಡಳಿತ ನೀಡುವ ಬಿಗಿತನ ರಾಜ್ಯ ಸರಕಾರ ಕಳೆದುಕೊಂಡಿದೆ. ಮಠಾಧೀಶರು ನೀಡುವ ಹೇಳಿಕೆಗಳು ಆಡಳಿತದ ಮೇಲೆ ಪರಿಣಾಮ ಬೀರುತ್ತಿವೆ. ಒಂದೇ ಒಂದು ಬಡವರ ಕಲ್ಯಾಣ ಯೋಜನೆಗಳು ಜಾರಿಯಾಗುತ್ತಿಲ್ಲ. ಸರಕಾರಿ ಹಾಸ್ಟೆಲ್‌ಗ‌ಳು ಸಿಗುತ್ತಿಲ್ಲ ಎಂಬ ದೂರು ಸಾರ್ವತ್ರಿಕವಾಗಿದೆ ಕೇಳಿ ಬರುತ್ತಿದೆ. ಪರಿಶಿಷ್ಟ ಜಾತಿ ಪಂಗಡದ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳಲಾಗಿದೆ. ಬಹಳ ದಿನಗಳ ಕಾಲ ಈ ಸರಕಾರ ಮುಂದುವರಿಯುವಂತೆ ಅನಿಸುತ್ತಿಲ್ಲ. ವಿಪಕ್ಷ ವಾಗಿ ನಾವು ಏನು ಮಾಡಬಹುದೋ ಅದೆಲ್ಲವನ್ನು ಮಾಡುತ್ತಿದ್ದೇವೆ ಎಂದರು.

ನೀಟ್‌ ಅಕ್ರಮಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳದಿದ್ದರೆ ಸರಕಾರದಿಂದ ತಪ್ಪಾಗುತ್ತದೆ. ಆದರೆ ಸರಕಾರ ಈಗಾಗಲೇ ಪ್ರಕರಣದ ತನಿಖೆ ಮಾಡಲು ಸಿಬಿಐ ತನಿಖೆಗೆ ಆದೇಶಿಸಿದೆ. ತಪ್ಪಾಗಿದ್ದರೆ ಕ್ರಮ ಆಗಿಯೇ ಆಗುತ್ತೆ ಎಂದು ಹೇಳಿದರು.

 

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.