![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
Kundapura ಬಸ್ ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Team Udayavani, Jun 29, 2024, 12:08 AM IST
![Kundapura ಬಸ್ ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ](https://www.udayavani.com/wp-content/uploads/2024/06/road-mishap-12-620x363.jpg)
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರ ಹೆಮ್ಮಾಡಿ ಸಮೀಪದ ಜಾಲಾಡಿ ಬಳಿ ಸ್ಕೂಟರ್ಗೆ ಕೃಷ್ಣ ಅವರು ಚಲಾಯಿಸುತ್ತಿದ್ದ ಬಸ್ ಢಿಕ್ಕಿಯಾಗಿ, ಸ್ಕೂಟರ್ ಸವಾರ ಕನ್ಯಾನದ ಅಪ್ಪು ಯಾನೆ ಹೆರಿಯಣ್ಣ (69) ಗಾಯಗೊಂಡ ಘಟನೆ ಜೂ. 27ರ ರಾತ್ರಿ ಸಂಭವಿಸಿದೆ.
ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನ ವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲ್ಲೂರು: ಮನೆಯಿಂದ ನಗ-ನಗದು ಕಳವು
ಕೊಲ್ಲೂರು: ಕೊಲ್ಲೂರು ನಿವಾಸಿ ಮಹಿಳೆಯೋರ್ವರ ಮನೆಯ ಬೀಗದ ಕೈ ಕದ್ದು ಒಳನುಗ್ಗಿದ ಕಳ್ಳರು ಕವಾಟಿನಲ್ಲಿಟ್ಟಿದ್ದ 61 ಗ್ರಾಮ್ ತೂಕದ ಚಿನ್ನಾಭರಣ ಹಾಗೂ 38,500 ರೂ. ನಗದನ್ನು ಕಳವು ಮಾಡಿದ ಬಗ್ಗೆ ರತ್ನ ಅವರು ಕೊಲ್ಲೂರು ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.