ಕುಷ್ಟಗಿ: ಟ್ರ್ಯಾಕ್ಟರ್ ಪಲ್ಟಿಯಾಗಿ ಮಹಿಳೆ ದುರ್ಮರಣ; ಇಬ್ಬರಿಗೆ ಗಂಭೀರ ಗಾಯ


Team Udayavani, Jan 27, 2022, 2:23 PM IST

19accident

ಕುಷ್ಟಗಿ: ತಾಲೂಕಿನ ಚಳಗೇರಾ ಗ್ರಾಮದ ಹೊರವಲಯದಲ್ಲಿ ಟ್ರಾಕ್ಟರ್ ಇಂಜಿನ್ ಸಮೇತ ರಾಶಿ ಯಂತ್ರ ಪಲ್ಟಿಯಾಗಿದ್ದು, ಕೂಲಿಕಾರ ಮಹಿಳೆಯೊಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು,ಇನ್ನಿಬ್ಬರು ಮಹಿಳೆಯರು ಗಾಯಗೊಂಡ ಘಟನೆ ಗುರುವಾರ  ನಡೆದಿದೆ.

ಅನ್ನಕ್ಕ ಯಲ್ಲಪ್ಪ ಚಲವಾದಿ (32) ಮೃತ ದುರ್ದೈವಿ. ಬೆಳಗ್ಗೆ ದುರಗಪ್ಪ ಬಿಂಗಿ ತನ್ನ ಟ್ರಾಕ್ಟರ್ ನಲ್ಲಿ ರಾಶಿಯಂತ್ರ ಜೋಡಿಸಿಕೊಂಡು ರಾಶಿಗಾಗಿ ಹೋಗುತ್ತಿದ್ದರು. ರಾಶಿಯಂತ್ರದಲ್ಲಿ ಮಹಿಳಾ ಕೂಲಿ ಕಾರ್ಮಿಕರು ಕುಳಿತುಕೊಂಡಿದ್ದರು. ಕಡಿದಾದ ರಸ್ತೆಯ ತಗ್ಗಿನಲ್ಲಿ ರಾಶಿಯಂತ್ರದ ಎಕ್ಸೆಲ್ ಕಟ್ ಆಗಿ ಬಿದ್ದಿದೆ.‌ ರಾಶಿ ಯಂತ್ರದಲ್ಲಿ ಕುಳಿತಿದ್ದ ಅನ್ನಕ್ಕ ಯಲ್ಲಪ್ಪ ಚಲವಾದಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ.   ಈರಮ್ಮ ಈರಪ್ಪ ಚಲವಾದಿ ತೀವ್ರ ಗಾಯಗೊಂಡಿದ್ದು ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ರೇಣುಕಾ ಗೊಲ್ಲರ ಗಾಯವಾಗಿದ್ದು ಕುಷ್ಟಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಟ್ರಾಕ್ಟರ್ ಚಾಲಕ ದುರಗಪ್ಪ ಬಿಂಗಿ ಪರಾರಿಯಾಗಿದ್ದು ಚಾಲಕನ ವಿರುದ್ದ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ

Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.