ಪಾಕ್ ಬಿಟ್ಟು ತೊಲಗಿ, ಭಾರತದಲ್ಲೇ ನೆಲೆಸಿ: ಇಮ್ರಾನ್ ವಿರುದ್ಧ ನವಾಜ್ ಷರೀಫ್ ಪುತ್ರಿ ಕಿಡಿ

ಅಧಿಕಾರಕ್ಕಾಗಿ ಈ ಪರಿಯಲ್ಲಿ ಅಂಗಲಾಚುತ್ತಿರುವವರನ್ನು ನಾನು ಇದೇ ಮೊದಲ ಬಾರಿ ನೋಡುತ್ತಿದ್ದೇನೆ

Team Udayavani, Apr 9, 2022, 11:12 AM IST

ಪಾಕ್ ಬಿಟ್ಟು ತೊಲಗಿ, ಭಾರತದಲ್ಲೇ ನೆಲೆಸಿ: ಇಮ್ರಾನ್ ವಿರುದ್ಧ ನವಾಜ್ ಷರೀಫ್ ಪುತ್ರಿ ಕಿಡಿ

ಇಸ್ಲಾಮಾಬಾದ್: ಭಾರತದ ವಿರುದ್ಧ ತೆಗಳುತ್ತಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ದಿಢೀರನೆ ಭಾರತವನ್ನು ಹೊಗಳಿದ್ದಕ್ಕೆ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಪುತ್ರಿ ಮರ್ಯಾಮ್ ನವಾಜ್ ಷರೀಫ್ ವಾಗ್ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಮುಂಜಾಗ್ರತೆ ವಹಿಸಿ…ಐದು ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ; ಕೇಂದ್ರದ ಎಚ್ಚರಿಕೆ

“ ಒಂದು ವೇಳೆ ಭಾರತ ತುಂಬಾ ಇಷ್ಟವಾದರೆ ಇಮ್ರಾನ್ ಖಾನ್ ಪಾಕಿಸ್ತಾನ ತೊರೆದು ಭಾರತಕ್ಕೆ ಹೋಗಿ ನೆಲೆಸಲಿ” ಎಂದು ಪಾಕಿಸ್ತಾನ್ ಮುಸ್ಲಿಮ್ ಲೀಗ್-ನವಾಜ್ (ಪಿಎಂಎಲ್ ಎನ್) ಪಕ್ಷದ ಉಪಾಧ್ಯಕ್ಷೆ ಮರ್ಯಾಮ್ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ಹೇಳಿದೆ.

ತನ್ನ ಅಧಿಕಾರ ಕೈತಪ್ಪಿ ಹೋಗುತ್ತಿದೆ ಎಂದು ಹುಚ್ಚೆದ್ದು ಕುಣಿಯುತ್ತಿರುವ ಈ ವ್ಯಕ್ತಿಯನ್ನು ಅವರದ್ದೇ ಸ್ವಂತ ಪಕ್ಷ ಅವರನ್ನು ಉಚ್ಛಾಟಿಸಿರುವುದಾಗಿ ಯಾರಾದರು ತಿಳಿಸಲಿ. ಒಂದು ವೇಳೆ ಭಾರತ ತುಂಬಾ ಇಷ್ಟವಾದರೆ, ಪಾಕ್ ಬಿಟ್ಟು ಭಾರತಕ್ಕೆ ಸ್ಥಳಾಂತರಗೊಳ್ಳಲಿ ಎಂದು ಮರ್ಯಾಮ್ ತಿಳಿಸಿದ್ದಾರೆ.

ಅಧಿಕಾರಕ್ಕಾಗಿ ಈ ಪರಿಯಲ್ಲಿ ಅಂಗಲಾಚುತ್ತಿರುವವರನ್ನು ನಾನು ಇದೇ ಮೊದಲ ಬಾರಿ ನೋಡುತ್ತಿದ್ದೇನೆ ಎಂದು ಮರ್ಯಾಮ್ ಪಾಕ್ ಸಂಸತ್ ನಲ್ಲಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಮುನ್ನ ಈ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.