ಗುಜರಾತ್: ಒಂದೆಡೆ ತರಕಾರಿ ಬೆಲೆ ಹೆಚ್ಚಳ, ಮತ್ತೊಂದೆಡೆ ಲಿಂಬೆ ಹಣ್ಣು ಬೆಲೆ ಕೆಜಿಗೆ 200 ರೂ.!

ವಾತಾವರಣದಲ್ಲಿ ತಾಪಮಾನ ಹೆಚ್ಚಾದಂತೆ ಜನರು ಹೆಚ್ಚಾಗಿ ಲಿಂಬೆ ಹಣ್ಣನ್ನು ಬಳಸುತ್ತಾರೆ.

Team Udayavani, Apr 2, 2022, 11:57 AM IST

ಗುಜರಾತ್: ಒಂದೆಡೆ ತರಕಾರಿ ಬೆಲೆ ಹೆಚ್ಚಳ, ಮತ್ತೊಂದೆಡೆ ಲಿಂಬೆ ಹಣ್ಣು ಬೆಲೆ ಕೆಜಿಗೆ 200 ರೂ.!

ಗುಜರಾತ್: ಪೂರೈಕೆಯ ಕೊರತೆ ಮತ್ತು ಹೆಚ್ಚಿನ ಬೇಡಿಕೆಯ ಹಿನ್ನೆಲೆಯಲ್ಲಿ ಗುಜರಾತ್ ನ ರಾಜ್ ಕೋಟ್ ನಲ್ಲಿ ಒಂದು ಕೆಜಿ ಲಿಂಬೆ ಹಣ್ಣಿನ ಬೆಲೆ 200 ರೂಪಾಯಿಗೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಪಂಜಾಬ್ ಆಯ್ತು ಈಗ ಕೇಜ್ರಿವಾಲ್ ಚಿತ್ತ ಗುಜರಾತ್ ನತ್ತ…2 ದಿನ ಭೇಟಿ, ರೋಡ್ ಶೋ

ಈ ಮೊದಲು ಒಂದು ಕೆಜಿ ಲಿಂಬೆ ಹಣ್ಣು ಕೆಜಿಗೆ 50ರಿಂದ 60 ರೂಪಾಯಿಗೆ ಮಾರಾಟವಾಗುತ್ತಿತ್ತು, ಆದರೆ ಲಿಂಬೆ ಹಣ್ಣು ಪೂರೈಕೆಯಲ್ಲಿ ಕೊರತೆ ಉಂಟಾದ ಪರಿಣಾಮ ಒಂದು ಕೆಜಿ ಲಿಂಬೆ ಹಣ್ಣಿನ ಬೆಲೆ 200 ರೂಪಾಯಿಗೆ ಹೆಚ್ಚಳವಾಗಿದೆ ಎಂದು ವರದಿ ವಿವರಿಸಿದೆ.

ನಾವು ನಮ್ಮ ಪರಿಮಿತಿಯ ಆದಾಯದೊಳಗ ಬದುಕುತ್ತಿರುತ್ತೇವೆ. ಆದರೆ ಬೆಲೆ ಹೆಚ್ಚಳವಾದಾಗ ನಮ್ಮ ಅಡುಗೆ ಮನೆ, ಮಾರಾಟದ ಬಜೆಟ್ ಮೇಲೆ ಪರಿಣಾಮ ಬೀರುತ್ತದೆ. ಈ ಬೆಲೆ ಯಾವಾಗ ಇಳಿಕೆಯಾಗಲಿದೆ ಎಂಬುದು ನಮಗೆ ಗೊತ್ತಿಲ್ಲ ಎಂದು ಗ್ರಾಹಕರೊಬ್ಬರು ಎಎನ್ ಐ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ.

ವಾತಾವರಣದಲ್ಲಿ ತಾಪಮಾನ ಹೆಚ್ಚಾದಂತೆ ಜನರು ಹೆಚ್ಚಾಗಿ ಲಿಂಬೆ ಹಣ್ಣನ್ನು ಬಳಸುತ್ತಾರೆ. ಏಕೆಂದರೆ ಅದರಲ್ಲಿ ವಿಟಮಿನ್ ಸಿ ಅಧಿಕವಾಗಿರುವುದರಿಂದ ನಿರ್ಜಲೀಕರಣವನ್ನು ತಡೆಯುತ್ತದೆ ಅಲ್ಲದೇ ಜೀರ್ಣಕ್ರಿಯೆಗೆ ಹೆಚ್ಚಿನ ಅನುಕೂಲವಾಗಲಿದೆ.

ಬಹುತೇಕ ಎಲ್ಲಾ ತರಕಾರಿಗಳ ಬೆಲೆ ಹೆಚ್ಚಳವಾಗಿದೆ. ಆದರೆ ಇದು ನಮ್ಮ ಊಹೆಯನ್ನು ಮೀರಿ ಬೆಲೆ ಅಧಿಕವಾಗಿದೆ. ಇದರಿಂದಾಗಿ ಮಧ್ಯಮ ವರ್ಗದ ಗ್ರಾಹಕರಿಗೆ ಇಷ್ಟೊಂದು ದುಬಾರಿ ತರಕಾರಿ ಖರೀದಿಸುವುದು ಕಷ್ಟವಾಗಲಿದೆ. ಲಿಂಬೆ ಹಣ್ಣಿನ ಬೆಲೆ ಹೆಚ್ಚಳದಿಂದ ನಮಗೆ ದೊಡ್ಡ ಪ್ರಮಾಣದಲ್ಲಿ ಖರೀದಿಸಲು ಸಾಧ್ಯವಾಗುತ್ತಿಲ್ಲ ಎಂದು ಖರೀದಿದಾರ ಹಿಮಾಂಶು ತಿಳಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.